ಹೊನ್ನಾವರ:- ರಾಜ್ಯದಲ್ಲಿ ಮಹಿಳೆಯರ ಮೇಲೆ ದಿನನಿತ್ಯ ಆತ್ಯಾಚಾರ, ಲೈಂಗಿಕ್ ದೌರ್ಜನ್ಯ ನಡೆಯುತ್ತಿದ್ದು, ತಕ್ಷಣ ಅವುಗಳಿಗೆ ಕಡಿವಾಣ ಹಾಕುವಂತೆ ಹೊನ್ನಾವರ ಬ್ಲಾಕ್ ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಮಹೇಶ ರಾಜ್ಯಪಾಲರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.ಮಹಿಳಾ ಕಾಂಗ್ರೇಸ್ ಕಾರ್ಯಕರ್ತರು ಇಂದು ಹೊನ್ನಾವರ ತಹಶೀಲ್ದಾರ ಕಛೇರಿಯ ಎದುರು ಸಾಂಕೇತಿಕವಾಗಿ ಪ್ರತಿಭಟಿಸಿ ತಹಶೀಲ್ದಾರ ನಾಗರಾಜ್ ನಾಯ್ಕಡ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರವನ್ನು … [Read more...] about ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಒತ್ತಾಯ