ಕಾರವಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೀಯಾಶೀಲ ಸಂಘ ಸಂಸ್ಥೆಗಳಿಂದ ಸ್ವಾಧಾರಗೃಹ ತೆರೆಯಲು ಅರ್ಜಿ ಆಹ್ವಾನಿಸಿದೆ. ಇಚ್ಛೆಯುಳ್ಳ ಸಂಸ್ಥೆಯವರು ತಮ್ಮ ಸಂಸ್ಥೆಯ ಬೈಲಾಕಾಪಿ, ನೊಂದಣಿ ಪತ್ರ, 3 ವರ್ಷದ ಆಡಿಟ್ವರದಿ, ಆಡಳಿತ ವರದಿ, ವಾರ್ಷಿಕ ವರದಿ, ಪ್ರಗತಿ ವರದಿ, ನೊಂದಣಿ ನವೀಕರಣ ಪ್ರಮಾಣ ಪತ್ರ, ಕಮೀಟಿ ಸದಸ್ಯರ ವಿವರ, ಬಾಡಿಗೆ ಕರಾರು ಪತ್ರ, ಕಟ್ಟಡದ ಛಾಯಾಚಿತ್ರ ಹಾಗೂ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಹೆಚ್ಚಿನ … [Read more...] about ಸ್ವಾಧಾರಗೃಹ ತೆರೆಯಲು ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್
ಬಾಲ್ಯ ವಿವಾಹವೂ ನಮ್ಮ ಸಮಾಜದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಅನಿಷ್ಠ ಪದ್ದತಿ
ಕಾರವಾರ: ಬಾಲ್ಯ ವಿವಾಹವೂ ನಮ್ಮ ಸಮಾಜದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಅನಿಷ್ಠ ಪದ್ದತಿಯಾಗಿದ್ದು ಅದನ್ನು ತಡೆಗಟ್ಟುವದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರವಾರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಬಾಲ್ಯ ವಿವಾಹ ತಡೆಯುವಲ್ಲಿ ವಿವಿಧ ಇಲಾಖೆಗಳ ಸಮಯನ್ವಯತೆ ಮತ್ತು ಸಹಕಾರದ ಬಗ್ಗೆ ಜಿಲ್ಲಾ ಮಟ್ಟದ … [Read more...] about ಬಾಲ್ಯ ವಿವಾಹವೂ ನಮ್ಮ ಸಮಾಜದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಅನಿಷ್ಠ ಪದ್ದತಿ
ಉತ್ತಮ ಆರೋಗ್ಯದ ಜತೆಗೆ ನೆಮ್ಮದಿಯಿಂದ ಇರಲು ಸಾಧ್ಯ;ರಾಜೇಂದ್ರ ಬೇಕಲ್
ಕಾರವಾರ: ಹಿರಿಯ ನಾಗರಿಕರು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ ಉತ್ತಮ ಆರೋಗ್ಯದ ಜತೆಗೆ ನೆಮ್ಮದಿಯಿಂದ ಇರಲು ಸಾಧ್ಯವಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಅಂಗವಾಗಿ ಪೊಲೀಸ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡ ಹಿರಿಯ … [Read more...] about ಉತ್ತಮ ಆರೋಗ್ಯದ ಜತೆಗೆ ನೆಮ್ಮದಿಯಿಂದ ಇರಲು ಸಾಧ್ಯ;ರಾಜೇಂದ್ರ ಬೇಕಲ್