ಹೊನ್ನಾವರ: ಶಾಸಕರ ನಡೆ ಹಳ್ಳಿಗಳ ಅಭಿವೃದ್ದಿ ಕಡೆ ಎನ್ನುವ ಶಿರ್ಷಿಕೆಯಡಿ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ತಮ್ಮ ಜನ್ಮದಿನದಂದೆ ಎರಡನೇ ಗ್ರಾಮವಾಸ್ತವ್ಯವನ್ನು ಚಿತ್ತಾರ ಗ್ರಾಮದ ಅಶಿಕೇರಿಯಲ್ಲಿ ಶನಿವಾರ ನಡೆಸಿದರು.ಶಾಸಕರಾದ ಬಳಿಕ ಗ್ರಾಮಕ್ಕೆ ತೆರಳಿ ಗ್ರಾಮದಲ್ಲಿ ಅಧಿಕಾರಿಗಳ ತಂಡ ಕರೆದೊಯ್ದು ಅಲ್ಲಿಯ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯವನ್ನು ಕಳೆದ ಬಾರಿ ನಗರಬಸ್ತಿಕೇರಿ ಗ್ರಾಮದ ಹಾಡಗೇರಿಯಲ್ಲಿ ಯಶ್ವಸಿಯಾಗಿ ನಡೆಸಿದ್ದು, ಈ ಬಾರಿ … [Read more...] about ಅಶಿಕೇರಿಯಲ್ಲಿ ಶಾಸಕ ಸುನೀಲ ನಾಯ್ಕ ಗ್ರಾಮ ವಾಸ್ತವ್ಯ
ಮಹಿಳಾ
ಶಾಸಕ ದಿನಕರ ಶೆಟ್ಟಿ ಯಿಂದ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ
ಹೊನ್ನಾವರ:ಸರ್ಕಾರ ಹಲವು ಯೋಜನೆಗಳನ್ನು ಮಹಿಳೆಯರಿಗಾಗಿ ಜಾರಿಗೆ ತಂದಿದ್ದು ಅದನ್ನು ಸದುಪಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿಲ್ಲ ಎಂದು ಶಾಸಕ ದಿನಕರ ಶೆಟ್ಟಿ ವಿಷಾದ ವ್ಯಕ್ತಪಡಿಸಿ ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಸರಿಯಾದ ಮಾಹಿತಿ ನೀಡುವ ಕೆಲಸ ಮಾಡಬೇಕಿದೆ ಎಂದರು.ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಕಾರವಾರ ಶಿಶು ಅಭಿವೃದ್ದಿ ಯೋಜನೆ ಸಹಯೋಗದಲ್ಲಿ ಹೊನ್ನಾವರ ತಾಲೂಕ ವ್ಯಾಪ್ತಿಯಲ್ಲಿ ಮಂಜೂರಾದ ಭಾಗ್ಯಲಕ್ಷ್ಮೀ ಬಾಂಡ್ … [Read more...] about ಶಾಸಕ ದಿನಕರ ಶೆಟ್ಟಿ ಯಿಂದ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ
ಅರ್ಜಿ ಆಹ್ವಾನ
ಹೊನ್ನಾವರ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ 2018-19ನೇ ಸಾಲಿನಲ್ಲಿ ಮಕ್ಕಳಿಗೆ ನಾಡ ಹಬ್ಬ ಆಚರಣೆ, ವಾರಾಂತ್ಯದ ತರಬೇತಿ, ತಾಲೂಕಾ ಮಟ್ಟದ ಕಲಾಶ್ರೀ ಶಿಬಿರ, ಮಕ್ಕಳ ದಿನಾಚರಣೆ ನಿಮಿತ್ತವಿಜ್ಞಾನ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ. 01-04-2018ಕ್ಕ 9 ವರ್ಷಕ್ಕಿಂತ ಮೇಲ್ಪಟ್ಟ 16 ವರ್ಷದೊಳಗಿನ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ … [Read more...] about ಅರ್ಜಿ ಆಹ್ವಾನ
ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
ಹೊನ್ನಾವರ . ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕಾ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ದಿ.À 30-04-2018 ರಿಂದ 09-05-2018 ರವÀರೆಗೆ ಹೊನ್ನಾವರ ತಾಲೂಕಿನ ಕೆರೆಕೋಣನಲ್ಲಿರುವ ಡಾ|| ದಿನಕರದೇಸಾಯಿ ಗ್ರಂಥಾಲಯ, ಕೆರೆಕೋಣ ಇದರ ಆವಾರದಲ್ಲಿ, 6 ರಿಂದ 16 ವರ್ಷ ವಯೋಮಾನದ ಮಕ್ಕಳಿಗಾಗಿ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ, ಇದಕ್ಕೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ … [Read more...] about ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
‘’ವಿಕಲಚೇತನರ ನಡೆ, ಮತದಾನ ಕೇಂದ್ರದ ಕಡೆ, ಹಾಗೂ ಎಲ್ಲರನ್ನೊಳಗೊಂಡ ಚುನಾವಣೆ (ಮತದಾನ) ಜಾಥಾ’’
ಹೊನ್ನಾವರ . ಜಿಲ್ಲಾಡಳಿತ ಉತ್ತರ ಕನ್ನಡ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರವಾರ, ತಾಲೂಕಾ ಆಡಳಿತ ತಾಲೂಕಾ ಪಂಚಾಯತ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಹೊನ್ನಾವರ ಪಟ್ಟಣ ಪಂಚಾಯತದಿಂದ ಜಾಥಾವನ್ನು ಏರ್ಪಡಿಸಲಾಯಿತು. ಪಟ್ಟಣ ಪಂಚಾಯತ ಅಧ್ಯಕ್ಷರು, ತಹಶೀಲ್ದಾರರು, ಕಾರ್ಯನಿರ್ವಾಹಣಾಧಿಕಾರಿಗಳು, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಾಥಾಕ್ಕೆ ಚಾಲನೆ ನೀಡಿದರು. … [Read more...] about ‘’ವಿಕಲಚೇತನರ ನಡೆ, ಮತದಾನ ಕೇಂದ್ರದ ಕಡೆ, ಹಾಗೂ ಎಲ್ಲರನ್ನೊಳಗೊಂಡ ಚುನಾವಣೆ (ಮತದಾನ) ಜಾಥಾ’’