• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಹಿಳೆಯರು

ಬಸ್ ತಂಗುದಾನ ದುರಸ್ತಿಗೊಳಿಸುವಂತೆ ಸಾರ್ವಜನಿಕರಿಂದ ಆಗ್ರಹ

September 9, 2020 by Sachin Hegde Leave a Comment

ಯಲ್ಲಾಪುರ:ತಾಲೂಕಿನ ಕಣ್ಣಿಗೇರಿ ಗ್ರಾ.ಪಂ.ವ್ಯಾಪ್ತಿಯ ವಡೆಹುಕ್ಕಳಿ ಬಸ್ ತಂಗುದಾಣ ಸಂಪೂರ್ಣ ಶಿಥಿಲಗೊಂಡಿದ್ದು, ನಾಗರಿಕರ ಸುರಕ್ಷಿತತೆಯ ದೃಷ್ಠಿಯಿಂದ ಬಸ್ ತಂಗುದಾಣ ನವಿಕರಿಸಬೇಕೆಂದು ಸ್ಥಳಿಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.ಬಸ್ ತಂಗುದಾಣ ಗ್ರಾಮೀಣ ಭಾಗದ ಜನಸಂಪರ್ಕ ಕೇಂದ್ರವಾಗಿದ್ದು, ಪ್ರತಿನಿತ್ಯ ಬಸ್ ಕಾಯ್ಯಲು ಇಲ್ಲಿನ ಸುತ್ತಮುತ್ತಲಿನ ನಾಗರಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು, ವಯೋವೃದ್ದರು ನೂರಾರು ಜನ ಬಸ್ ತಂಗುದಾಣ ವನ್ನು … [Read more...] about ಬಸ್ ತಂಗುದಾನ ದುರಸ್ತಿಗೊಳಿಸುವಂತೆ ಸಾರ್ವಜನಿಕರಿಂದ ಆಗ್ರಹ

ತಾಲೂಕ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಅಶ್ವಾರೂಢ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ; ನಾವು ಜೈಲಿಗೆ ಹೋಗಲು ಸಿದ್ಧ ಸಾರ್ವಜನಿಕರ ಹೇಳಿಕೆ

September 19, 2018 by Yogaraj SK 1 Comment

Killa ,shivaji statue pratistapane

ಹಳಿಯಾಳ:- ಪಟ್ಟಣದ ಯಡೋಗಾ ರಸ್ತೆಯಲ್ಲಿರುವ ಕಿಲ್ಲಾ ಪ್ರದೇಶದ ವೃತ್ತದಲ್ಲಿ ಶ್ರೀ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಶಿವಾಜಿ ಪುಥ್ಥಳಿಯನ್ನು ಮಂಗಳವಾರ ರಾತ್ರಿ ಪ್ರತಿಷ್ಠಾಪಿಸಲಾಗಿದೆ. ಕಳೆದ 5-6 ತಿಂಗಳಿನಿಂದ ಮೂರ್ತಿ ಸ್ಥಾಪನೆಗೆ ಅವಕಾಶ ಕೋರಿ ಈ ಭಾಗದ ಜನ ಸಂಬಂಧಪಟ್ಟ ಇಲಾಖೆಗಳೊಂದಿಗೆ ಪತ್ರ ವ್ಯವಹಾರ ನಡೆಸಿದ್ದರು. ಅಲ್ಲದೇ ಮನವಿ ನೀಡಿದ್ದರು ಸ್ಪಂದಿಸದ ಇಲಾಖೆಗಳು ಮೂರ್ತೀ ಪ್ರತಿಷ್ಠಾಪನೆಗೆ ಅವಕಾಶ ನೀರಾಕರಿಸಿದ್ದವು ಎನ್ನಲಾಗಿದೆ. ಆದರೇ ಇದರಲ್ಲಿ ರಾಜಕೀಯ … [Read more...] about ತಾಲೂಕ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಅಶ್ವಾರೂಢ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ; ನಾವು ಜೈಲಿಗೆ ಹೋಗಲು ಸಿದ್ಧ ಸಾರ್ವಜನಿಕರ ಹೇಳಿಕೆ

ಅನ್ಯಾಯಕ್ಕೊಳಗಾದವರ ರಕ್ಷಣೆಗೆ ಪೊಲೀಸರು ಸದಾ ಸಿದ್ದರಿರಬೇಕು ;ಪೊಲೀಸ್ ಮಹಾನಿರ್ದೇಶಕ ಹೇಮಂತ ನಿಂಬಾಳ್ಕರ

October 8, 2017 by Sachin Hegde Leave a Comment

ಕಾರವಾರ:ಅಶಕ್ತರು, ಮಹಿಳೆಯರು, ಬಡವರು, ಅನ್ಯಾಯಕ್ಕೊಳಗಾದವರ ರಕ್ಷಣೆಗೆ ಪೊಲೀಸರು ಸದಾ ಸಿದ್ದರಿರಬೇಕು ಎಂದು ಪಶ್ಚಿಮ ವಲಯ ಪೊಲೀಸ್ ಮಹಾನಿರ್ದೇಶಕ ಹೇಮಂತ ನಿಂಬಾಳ್ಕರ ಕರೆ ನೀಡಿದರು. ಕಾಜುಬಾಗದಲ್ಲಿರುವ ಪೊಲೀಸ್ ಮೈದಾನದಲ್ಲಿ ಶನಿವಾರ ನಡೆದ ಜಿಲ್ಲಾ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 11ನೇ ತಂಡದ ನಾಗರಿಕ ಪೊಲೀಸ್ ಕಾನ್‍ಸ್ಟೆಬಲ್‍ಗಳ ನಿರ್ಗಮನ ಪಥ ಸಂಚಲನದಲದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಪೊಲೀಸರು ಕರ್ತವ್ಯಕ್ಕೆ ಸೇರುವ ಸಂದರ್ಭದಲ್ಲಿ … [Read more...] about ಅನ್ಯಾಯಕ್ಕೊಳಗಾದವರ ರಕ್ಷಣೆಗೆ ಪೊಲೀಸರು ಸದಾ ಸಿದ್ದರಿರಬೇಕು ;ಪೊಲೀಸ್ ಮಹಾನಿರ್ದೇಶಕ ಹೇಮಂತ ನಿಂಬಾಳ್ಕರ

ಅಮದಳ್ಳಿಯಲ್ಲಿ ನಡೆದ ಕೆಸರುಗದ್ದೆ ಸ್ಪರ್ಧೆ

September 26, 2017 by Sachin Hegde Leave a Comment

ಕಾರವಾರ:ಅಮದಳ್ಳಿಯಲ್ಲಿ ಬ್ರಹ್ಮದೇವ ಯುವಕ ಸಂಘದ ವತಿಯಿಂದ ದುರ್ಗಾದೇವಿ ಉತ್ಸವದ ಅಂಗವಾಗಿ ನಡೆದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಸ್ಪರ್ಧಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಈ ಕ್ರೀಡಾಕೂಟದಲ್ಲಿ ಮಕ್ಕಳು, ಮಹಿಳೆಯರು, ಪುರುಷರು ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಕೆಸರುಗದ್ದೆ ಓಟ, ಮಕ್ಕಳು ಹಾಗೂ ಮಹಿಳೆಯರಿಗಾಗಿ ಲಿಂಬು ಚಮಚ ಓಟ, ಕೊಡ ಹೊತ್ತುಕೊಂಡು ಓಡುವುದು, ಹಗ್ಗ ಜಗ್ಗಾಟ, ಕಬ್ಬಡ್ಡಿ, ಥ್ರೋ ಬಾಲ್ ಸೇರಿದಂತೆ ನಾನಾ ಬಗೆಯ ಕ್ರೀಡೆಗಳಲ್ಲಿ ಜನ … [Read more...] about ಅಮದಳ್ಳಿಯಲ್ಲಿ ನಡೆದ ಕೆಸರುಗದ್ದೆ ಸ್ಪರ್ಧೆ

ಅಳಲು ತೋಡಿಕೊಂಡ ಮೀನುಗಾರ ಮಹಿಳೆಯರು

August 14, 2017 by Sachin Hegde Leave a Comment

ಕಾರವಾರ:ಸರ್ವೋದಯನಗರದ ಸರಕಾರಿ ಭೂಮಿಯನನು ಅತಿಕ್ರಮಣ ಮಾಡಿದ ಗುಡಿಸಲು ನಿರ್ಮಿಸಿಕೊಂಡವರನ್ನು ತೆರೆವು ಮಾಡಿ ಎಂದು ಜಿಲ್ಲಾಡಳಿತ ನೋಟಿಸಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿಯ ನಿಗಮದ ಅಧ್ಯಕ್ಷ ರಾಜೇಂದ್ರ ನಾಯ್ಕ ಭೇಟಿ ನೀಡಿ ಅಲ್ಲಿನ ಮೀನುಗಾರ ಮಹಿಳೆಯರು ತಮ್ಮ ಅಳಲು ತೋಡಿಕೊಂಡರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಈಗಾಗಲೇ ಅದು ಕಾನೂನು ಚೌಕಟ್ಟಿನಲ್ಲಿ ಇವರುವದ್ದರಿಂದ ಅದಕ್ಕೆ ಕಾನೂನು ಅಡಿಯಲ್ಲಿ ಹೋರಾಟ … [Read more...] about ಅಳಲು ತೋಡಿಕೊಂಡ ಮೀನುಗಾರ ಮಹಿಳೆಯರು

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar