ಹಳಿಯಾಳ:- ಮಹಿಳೆಯರು ಇಂದು ಎಲ್ಲ ಅಡೆತಡೆಗಳನ್ನು ಮೀರಿ ಪುರುಷರಿಗೆ ಸರಿಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯರು ತಮಗಿರುವ ಹಕ್ಕುಗಳ ಬಗ್ಗೆ ತಿಳಿದುಕೆಳ್ಳುವುದು ಅವಶ್ಯಕವಾಗಿದೆ ಎಂದು ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|| ವಿ ವಿ ಕಟ್ಟಿ ಹೇಳಿದರು. ಪಟ್ಟಣದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ … [Read more...] about ಮಹಿಳೆಯರು ತಮಗಿರುವ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಬೆಟಿ ಬಚಾವೋ ಕಾರ್ಯಕ್ರಮದಲ್ಲಿ – ಡಾ.ವಿವಿ ಕಟ್ಟಿ ಹೇಳಿಕೆ.