ಕಾರವಾರ:ಉತ್ತರಕನ್ನಡ ಜಿಲ್ಲೆಯಲ್ಲಿ ಎಚ್1ಎನ್1 ರೋಗಕ್ಕೆ ಮಹಿಳೆಯೋರ್ವಳು ಬಲಿಯಾಗಿದ್ದು, ರೋಗ ಪತ್ತೆಯಾದ ಇಬ್ಬರು ಮಕ್ಕಳನ್ನು ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಭಟ್ಕಳ ತಾಲೂಕಿನ ಕರಿಕಲ್ ಗ್ರಾಮದ ಮಹಿಳೆ ನಾಗರತ್ನ ಶನಿಯಾರ ಮೊಗೇರ (35) ಮೃತಪಟ್ಟವರು. 3 ದಿನಗಳ ಹಿಂದೆ ರೋಗ ಪತ್ತೆಯಾದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನೂ ಹೊನ್ನಾವರ ತಾಲೂಕಿನ … [Read more...] about ಎಚ್1ಎನ್1: ಮಹಿಳೆ ಸಾವು
ಮಹಿಳೆ
ಮಹಿಳೆಯೊಂದಿಗೆ ಅನುಚಿತವಾಗಿ ವರ್ತನೆ-ಆರೋಪಿ ಬಂಧನ
ದಾಂಡೇಲಿ:ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡ ಹಳಿಯಾಳ ತಾಲೂಕಿನ ಕಮಾಲ್ಸಾಬ್ ಯಾಕುಬ್ಸಾಬ್ ಮುಜಾವರ ಈತನ ವಿರುದ್ದ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಜಗಾಂವದ ಮಹಿಳೆ ಯಲ್ಲವ್ವ ಪೆಡ್ನೇಕರ ಇವರು ಅವರ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಕಮಾಲಸಾಬ್ ಮುಜಾವರ ಎಂಬಾತ ಬಂದು ಆಕೆಗೆ ಅನೈತಿಕ ಕೆಲಸಕ್ಕೆ ಕರೆದು, ಅನುಚಿತವಾಗಿ ನಡೆದುಕೊಂಡಿದ್ದಾನೆ, ತನ್ನ ಜೊತೆ ಬಾ ಎಂದು ಕೈ ಹಿಡಿದು … [Read more...] about ಮಹಿಳೆಯೊಂದಿಗೆ ಅನುಚಿತವಾಗಿ ವರ್ತನೆ-ಆರೋಪಿ ಬಂಧನ
ಅಧಿಕಾರಿಗಳ ವಿರುದ್ದ ದೂರು ನೀಡಿದ ಮಹಿಳೆ
ಕಾರವಾರ:ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವೊಂದಕ್ಕೆ ಸಂಬಂಧಿಸಿ ಅಲ್ಪ ಸಂಖ್ಯಾತ ಸಮುದಾಯದ ಮಹಿಳೆಯೊರ್ವರನ್ನು ಅನಾವಷ್ಯಕವಾಗಿ ಕಚೇರಿಗೆ ಕರೆಯಿಸಿಕೊಂಡು ಮಾನಸಿಕ ಹಿಂಸೆ ನೀಡಿದ ಕುರಿತು ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಮಹೇಂದ್ರ ಮಾರುತಿ ತಿಮ್ಮಾನಿ ಹಾಗೂ ತಹಶೀಲ್ದಾರ್ ದೀನಮಣಿ ಜಿ ಹೆಗಡೆ ವಿರುದ್ದ ನೊಂದ ಮಹಿಳೆ ಭೃಷ್ಟಾಚಾರ ನಿಗ್ರಹದಳ ಮತ್ತು ಜಿಲ್ಲಾಡಳಿತಕ್ಕೆ ಬುಧವಾರ ದೂರು ಸಲ್ಲಿಸಿದ್ದಾರೆ. ಮಂಗಳವಾರ ಸಂಜೆ ಅಧಿಕಾರಿಗಳು ತಮ್ಮನ್ನು ತಹಶೀಲ್ದಾರ್ … [Read more...] about ಅಧಿಕಾರಿಗಳ ವಿರುದ್ದ ದೂರು ನೀಡಿದ ಮಹಿಳೆ
ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ: ಮಹಿಳೆ ಸಾವು
ಹೊನ್ನಾವರ:ಭಟ್ಕಳ ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ತಾಲೂಕಿನ ಮಾಳಕೋಡದ ಕೆಳಗಿನ ಇಡಗುಂಜಿ ನಿವಾಸಿ ಸುಮಲತಾ ಮಾಬ್ಲೇಶ್ವರ ಭಟ್ಟ (46) ಗಂಭೀರವಾಗಿ ಗಾಯಗೊಂಡ ಮಹಿಳೆ. ಇವರು ತಮ್ಮ ಕೆಲಸ ಕಾರ್ಯದ ನಿಮಿತ್ತ ಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ರಾಷ್ತ್ರೀಯ ಹೆದ್ದಾರಿ ಬದಿಯಲ್ಲಿ ಹೋಗುತ್ತಿರುವಾಗ ಲಾರಿ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಈ ಅವಘಡ ಸಂಭವಿಸಿದೆ … [Read more...] about ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ: ಮಹಿಳೆ ಸಾವು
ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ
ಕಾರವಾರ:"ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ (cmegp) ಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರ ಕಾರವಾರ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕಾರವಾರ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಸದ್ರ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಮತ್ತು ಸೇವಾ ಘಟಕಗಳನ್ನು ಪ್ರಾರಂಭಿಸುವ ಕುರಿತು ಸಾಲ ಪಡೆಯಲು ಇಚ್ಛಿಸುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಘಟಕದ ಗರಿಷ್ಠ ಯೋಜನಾ ವೆಚ್ಚ ರೂ.10.00 ಲಕ್ಷ … [Read more...] about ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ