ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಮಹಿಳೆ
ಮಹಿಳೆ ಜೊತೆ ಸಿಕ್ಕಿಬಿದ್ದ ತಾ.ಪಂ.ಅಧ್ಯಕ್ಷ;ಧರ್ಮದೇಟು
ಹೊನ್ನಾವರ:ಮನೆಯಲ್ಲಿ ಮಹಿಳೆ ಜೊತೆ ಸಿಕ್ಕಿಬಿದ್ದ ತಾ.ಪಂ.ಅಧ್ಯಕ್ಷನಿಗೆ ಸಾರ್ವಜನಿಕರೇ ಹಿಡಿದು ಥಳಿಸಿ ನಂತರ ಪೋಲಿಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ಉಪ್ಪೋಣಿ ಸಮೀಪದ ಅಳ್ಳಂಕಿ ಗ್ರಾಮದಲ್ಲಿ ನಡೆದಿದೆ. ತಾ.ಪಂ ಅಧ್ಯಕ್ಷ ಅಣ್ಣಯ್ಯ ನಾಯ್ಕ ಮನೆಯಲ್ಲಿ ಇರುವಾಗ ಅನುಮಾನಗೊಂಡ ಗ್ರಾಮಸ್ಥರು ತಾ.ಪಂ.ಅಧ್ಯಕ್ಷನನ್ನು ಸುಮಾರು 4 ತಾಸುಗಳ ಕಾಲ ಕೋಣೆಯೊಳಗೆ ಕೂಡಿಹಾಕಿ ಬೀಗ ಜಡಿದು, ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಡೆದಿದೆ. ಘಟನೆಯ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ … [Read more...] about ಮಹಿಳೆ ಜೊತೆ ಸಿಕ್ಕಿಬಿದ್ದ ತಾ.ಪಂ.ಅಧ್ಯಕ್ಷ;ಧರ್ಮದೇಟು
ಮಹಿಳೆಯರು ಆರ್ಥಿಕವಾಗಿ ಸಶಕ್ತರಾಗಬೇಕು- ರಾಧಾ ದೇಶಪಾಂಡೆ
ದಾಂಡೇಲಿ:ಮಹಿಳೆ ಮನಸ್ಸು ಮಾಡಿದರೇ ಏನನನ್ನು ಸಾಧಿಸಬಹುದೆಂಬುದನ್ನು ವಿಶ್ವವೆ ಕಂಡಿದೆ. ಇಂದು ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿರುವುದು ಮಹಿಳಾ ಶಕ್ತಿಯ ಸಂಕೇತ. ಮಹಿಳೆಯರು ಕೇವಲ ಮನೆ ನಿರ್ವಹಣೆಗೆ ಮಾತ್ರ ಸೀಮಿತವಾಗದೇ ಆರ್ಥಿಕವಾಗಿ ಸದೃಢವಾಗುವ ನಿಟ್ಟಿನಲ್ಲಿ ಮುಂದಡಿಯಿಡಬೇಕು. ಮಹಿಳೆಯರು ಆರ್ಥಿಕವಾಗಿ ಸಶಕ್ತರಾದಾಗ ಇಡಿ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿದೆ ಎಂದು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಇದರ ಧರ್ಮದರ್ಶಿ ರಾಧಾ ದೇಶಪಾಂಡೆ … [Read more...] about ಮಹಿಳೆಯರು ಆರ್ಥಿಕವಾಗಿ ಸಶಕ್ತರಾಗಬೇಕು- ರಾಧಾ ದೇಶಪಾಂಡೆ
ಕಾನೂನಿನ ಸೂಚನಾ ಪಟ್ಟಿಗೆಯಿಂದ ಗಾಯಗೊಂಡ ಮಹಿಳೆ
ಕಾರವಾರ:ನಗರದ ಜೆಎಂಎಫ್ಸಿ ನ್ಯಾಯಾಲಯದ ಎದುರಿನ ಎಂ.ಜಿ.ರಸ್ತೆಯಲ್ಲಿ ಮಾವಿನ ಹಣ್ಣು ವ್ಯಾಪಾರ ಮಾಡುವ ಮಹಿಳೆಗೆ ರಸ್ತೆಯ ಬದಿಯಲ್ಲಿ ಸಂಚಾರಿ ಕಾನೂನಿನ ಸೂಚನಾ ಪಟ್ಟಿಗೆ ಹಾಕಲಾದ ಬಿಸಿ ಪೇಂಟ್ ತಗಲಿ, ಕಾಲು ಸುಟ್ಟುಕೊಂಡ ಘಟನೆ ನಡೆದಿದೆ. ಅಂಕೋಲಾದ ನಿವಾಸಿ ಪ್ರೇಮಾ ಜಡ್ಡಿಗದ್ದೆ ಕಾಲು ಸುಟ್ಟುಕೊಂಡ ವ್ಯಾಪಾರಿ. ನಗರಸಭೆಯು ನಗರದ ರಸ್ತೆಯಲ್ಲಿ ಪೇಂಟ್ ಮಾಡಲಾದ ಸಂಚಾರಿ ನಿಯಮಗಳ ಸೂಚನೆಗಳನ್ನು ಪೇಂಟ್ ಮೂಲಕ ಬರೆಯಲು ಟೆಂಡರ್ ನೀಡಲಾಗಿದೆ. ಅದರಂತೆ ಸಂಚಾರಿ ನಿಯಮಗಳನ್ನು … [Read more...] about ಕಾನೂನಿನ ಸೂಚನಾ ಪಟ್ಟಿಗೆಯಿಂದ ಗಾಯಗೊಂಡ ಮಹಿಳೆ