• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಾಂಗಲ್ಯ

ಹಳಿಯಾಳದಲ್ಲಿ ಬೆಳಗಿನ ಜಾವ ಮನೆಗೆ ನುಗ್ಗಿ ಮನೆ ಯಜಮಾನನ ಮೇಲೆ ಹಲ್ಲೆ ನಡೆಸಿ ದರೊಡೆ, ಸರಣಿ‌ ಕಳ್ಳತನಕ್ಕೆ ಯತ್ನ ಬೆಚ್ಚಿ ಬಿದ್ದ‌ ಹಳಿಯಾಳದ ಜನತೆ

June 12, 2018 by Yogaraj SK Leave a Comment

robbery,haliyal

ಹಳಿಯಾಳ : ಹಳಿಯಾಳ ಪಟ್ಟಣದ   ಮುಖಭಾಗವಾದ ಬಸ್ ನಿಲ್ದಾಣದ ಹಿಂದಿನ ಪ್ರತಿಷ್ಠಿತ  ಕೆಎಚ್  ಬಿ ಕಾಲೊನಿಯಲ್ಲಿ ಬೆಳಗಿನ ೩.೩೦ರಿಂರ ೪ಗಂಟೆ ಒಳಗೆ  ಮನೆ ಬಾಗಿಲು ಒಡೆದು ಮನೆಗೆ ನುಗ್ಗಿದ ೪ ಜನ ದರೊಡೆಕೊರರ ತಂಡ ಮಾಲಿಕನ ಮೇಲೆ ಮಾರಣಾಂತಿಕ ಹಲ್ಲೆ  ನಡೆಸಿ  ನಗನಾಣ್ಯ, ಬಂಗಾರ , ಮಾಂಗಲ್ಯ ಸಹಿತ ಬೈಕ್ ದರೊಡೆ ಮಾಡಿ ಪರಾರಿಯಾದ‌ ಘಟನೆ ನಡೆದಿದೆ.ಭಾರತೀಯ ಜೀವ ವಿಮಾ‌‌ ನಿಗಮದ ಅಭಿವೃದ್ಧಿ ಅಧಿಕಾರಿ ಎಮ್ ಕೆ ಶಾಸ್ತ್ರಿ ಅವರ ಮನೆ‌‌‌‌ ದರೊಡೆ‌. ಸುಮಾರು ೬ ಲಕ್ಷ ರೂ ಮೌಲ್ಯದ … [Read more...] about ಹಳಿಯಾಳದಲ್ಲಿ ಬೆಳಗಿನ ಜಾವ ಮನೆಗೆ ನುಗ್ಗಿ ಮನೆ ಯಜಮಾನನ ಮೇಲೆ ಹಲ್ಲೆ ನಡೆಸಿ ದರೊಡೆ, ಸರಣಿ‌ ಕಳ್ಳತನಕ್ಕೆ ಯತ್ನ ಬೆಚ್ಚಿ ಬಿದ್ದ‌ ಹಳಿಯಾಳದ ಜನತೆ

ಸರಗಳ್ಳನನ್ನು ಬೆನ್ನುಹತ್ತಿದ್ದಕ್ಕೆ ಬೈಕ್ ಕಳ್ಳನೂ ಸಿಕ್ಕ

June 20, 2017 by Gaju Gokarna Leave a Comment

ಹೊನ್ನಾವರ :ಮನೆಯೊಳಗಿದ್ದ ಮಾಂಗಲ್ಯ ಸರ ಕಳುವಾದ ಕುರಿತು ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೋಲಿಸರಿಗೆ ಈ ಹಿಂದೆ ಬೈಕ್ ಕಳ್ಳತನ ನಡೆದಿರುವ ಸಂಗತಿಯೂ ಹೊರಬಂದಿದ್ದು ಸರಗಳ್ಳನ ಜೊತೆ ಬೈಕ್ ಕಳ್ಳನೂ ಬಂಧಿತನಾಗಿದ್ದಾನೆ. ಕಾಸರಕೋಡನ ಪರಮೇಶ್ವರ ಗೌಡ ಮತ್ತು ಯಲ್ಲಾಪುರ ತಾಲೂಕಿನ ಮಂಚಿಕೇರಿಯ ನಾಸೀರ್ ಅಹಮ್ಮದ್ ಸಯೀದ್ ಇಮಾಮ್ ಸಾಬ್ ಬಂಧಿತ ಆರೋಪಿಗಳಾಗಿದ್ದು ಇವರಿಂದ ಕಳುವಾಗಿದ್ದ ಚಿನ್ನದ ಮಾಂಗಲ್ಯ ಸರ ಮತ್ತು ಬೈಕ್‍ನ್ನು ಪಿಎಸ್‍ಐ ಆನಂದಮೂರ್ತಿ ವಶಪಡಿಸಿಕೊಂಡು … [Read more...] about ಸರಗಳ್ಳನನ್ನು ಬೆನ್ನುಹತ್ತಿದ್ದಕ್ಕೆ ಬೈಕ್ ಕಳ್ಳನೂ ಸಿಕ್ಕ

ತಾಯಿ ಮಾಂಗಲ್ಯ ಕದ್ದು ಲವರ್ ಗೆ ಕೊಟ್ಟು ಈಗ ನ್ಯಾಯಕ್ಕಾಗಿ ಅಲೆಯುತ್ತಿದ್ದಾಳೆ ಕಾರವಾರದ ಪ್ರೇಯಸಿ

May 1, 2017 by Ganapati Hegde Leave a Comment

ಕಾರವಾರ: ಪ್ರೀತಿ ಮಾಯೆ ಹುಷಾರು ಅಂತಾರೆ. ಪ್ರೀತಿಗಾಗಿ ಏನ್ ಮಾಡೋಕೂ ರೆಡಿ ಇರ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ತನ್ನ ಪ್ರಿಯತಮನಿಗಾಗಿ ತಾಯಿಯ ಮಾಂಗಲ್ಯ ಸರವನ್ನೇ ಕದ್ದು ನೀಡಿದ ಆ ಯುವತಿ ಈಗ ವಂಚನೆಗೊಳಗಾಗಿ ನ್ಯಾಯಕ್ಕಾಗಿ ಅಲೆಯುತಿದ್ದಾಳೆ. ಹೌದು, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕರ್ಕಿಯ ತಪ್ಪಲಕೇರಿಯ ನೇತ್ರಾವತಿ, ಹುಟ್ಟುತ್ತಾನೆ ತಂದೆ-ತಾಯಿಯನ್ನೇ ಕಳೆದುಕೊಂಡು ಚಿಕ್ಕಮ್ಮನ ಆಶ್ರಯದಲ್ಲಿ ಬೆಳೆದವಳು. ಸಾಕು ಮಗಳು ಚೆನ್ನಾಗಿ ಓದ್ಲಿ ಅಂತಾ ಕಾಲೇಜಿಗೆ … [Read more...] about ತಾಯಿ ಮಾಂಗಲ್ಯ ಕದ್ದು ಲವರ್ ಗೆ ಕೊಟ್ಟು ಈಗ ನ್ಯಾಯಕ್ಕಾಗಿ ಅಲೆಯುತ್ತಿದ್ದಾಳೆ ಕಾರವಾರದ ಪ್ರೇಯಸಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar