ಹಳಿಯಾಳ : ಹಳಿಯಾಳ ಪಟ್ಟಣದ ಮುಖಭಾಗವಾದ ಬಸ್ ನಿಲ್ದಾಣದ ಹಿಂದಿನ ಪ್ರತಿಷ್ಠಿತ ಕೆಎಚ್ ಬಿ ಕಾಲೊನಿಯಲ್ಲಿ ಬೆಳಗಿನ ೩.೩೦ರಿಂರ ೪ಗಂಟೆ ಒಳಗೆ ಮನೆ ಬಾಗಿಲು ಒಡೆದು ಮನೆಗೆ ನುಗ್ಗಿದ ೪ ಜನ ದರೊಡೆಕೊರರ ತಂಡ ಮಾಲಿಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಗನಾಣ್ಯ, ಬಂಗಾರ , ಮಾಂಗಲ್ಯ ಸಹಿತ ಬೈಕ್ ದರೊಡೆ ಮಾಡಿ ಪರಾರಿಯಾದ ಘಟನೆ ನಡೆದಿದೆ.ಭಾರತೀಯ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಎಮ್ ಕೆ ಶಾಸ್ತ್ರಿ ಅವರ ಮನೆ ದರೊಡೆ. ಸುಮಾರು ೬ ಲಕ್ಷ ರೂ ಮೌಲ್ಯದ … [Read more...] about ಹಳಿಯಾಳದಲ್ಲಿ ಬೆಳಗಿನ ಜಾವ ಮನೆಗೆ ನುಗ್ಗಿ ಮನೆ ಯಜಮಾನನ ಮೇಲೆ ಹಲ್ಲೆ ನಡೆಸಿ ದರೊಡೆ, ಸರಣಿ ಕಳ್ಳತನಕ್ಕೆ ಯತ್ನ ಬೆಚ್ಚಿ ಬಿದ್ದ ಹಳಿಯಾಳದ ಜನತೆ
ಮಾಂಗಲ್ಯ
ಸರಗಳ್ಳನನ್ನು ಬೆನ್ನುಹತ್ತಿದ್ದಕ್ಕೆ ಬೈಕ್ ಕಳ್ಳನೂ ಸಿಕ್ಕ
ಹೊನ್ನಾವರ :ಮನೆಯೊಳಗಿದ್ದ ಮಾಂಗಲ್ಯ ಸರ ಕಳುವಾದ ಕುರಿತು ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೋಲಿಸರಿಗೆ ಈ ಹಿಂದೆ ಬೈಕ್ ಕಳ್ಳತನ ನಡೆದಿರುವ ಸಂಗತಿಯೂ ಹೊರಬಂದಿದ್ದು ಸರಗಳ್ಳನ ಜೊತೆ ಬೈಕ್ ಕಳ್ಳನೂ ಬಂಧಿತನಾಗಿದ್ದಾನೆ. ಕಾಸರಕೋಡನ ಪರಮೇಶ್ವರ ಗೌಡ ಮತ್ತು ಯಲ್ಲಾಪುರ ತಾಲೂಕಿನ ಮಂಚಿಕೇರಿಯ ನಾಸೀರ್ ಅಹಮ್ಮದ್ ಸಯೀದ್ ಇಮಾಮ್ ಸಾಬ್ ಬಂಧಿತ ಆರೋಪಿಗಳಾಗಿದ್ದು ಇವರಿಂದ ಕಳುವಾಗಿದ್ದ ಚಿನ್ನದ ಮಾಂಗಲ್ಯ ಸರ ಮತ್ತು ಬೈಕ್ನ್ನು ಪಿಎಸ್ಐ ಆನಂದಮೂರ್ತಿ ವಶಪಡಿಸಿಕೊಂಡು … [Read more...] about ಸರಗಳ್ಳನನ್ನು ಬೆನ್ನುಹತ್ತಿದ್ದಕ್ಕೆ ಬೈಕ್ ಕಳ್ಳನೂ ಸಿಕ್ಕ
ತಾಯಿ ಮಾಂಗಲ್ಯ ಕದ್ದು ಲವರ್ ಗೆ ಕೊಟ್ಟು ಈಗ ನ್ಯಾಯಕ್ಕಾಗಿ ಅಲೆಯುತ್ತಿದ್ದಾಳೆ ಕಾರವಾರದ ಪ್ರೇಯಸಿ
ಕಾರವಾರ: ಪ್ರೀತಿ ಮಾಯೆ ಹುಷಾರು ಅಂತಾರೆ. ಪ್ರೀತಿಗಾಗಿ ಏನ್ ಮಾಡೋಕೂ ರೆಡಿ ಇರ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ತನ್ನ ಪ್ರಿಯತಮನಿಗಾಗಿ ತಾಯಿಯ ಮಾಂಗಲ್ಯ ಸರವನ್ನೇ ಕದ್ದು ನೀಡಿದ ಆ ಯುವತಿ ಈಗ ವಂಚನೆಗೊಳಗಾಗಿ ನ್ಯಾಯಕ್ಕಾಗಿ ಅಲೆಯುತಿದ್ದಾಳೆ. ಹೌದು, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕರ್ಕಿಯ ತಪ್ಪಲಕೇರಿಯ ನೇತ್ರಾವತಿ, ಹುಟ್ಟುತ್ತಾನೆ ತಂದೆ-ತಾಯಿಯನ್ನೇ ಕಳೆದುಕೊಂಡು ಚಿಕ್ಕಮ್ಮನ ಆಶ್ರಯದಲ್ಲಿ ಬೆಳೆದವಳು. ಸಾಕು ಮಗಳು ಚೆನ್ನಾಗಿ ಓದ್ಲಿ ಅಂತಾ ಕಾಲೇಜಿಗೆ … [Read more...] about ತಾಯಿ ಮಾಂಗಲ್ಯ ಕದ್ದು ಲವರ್ ಗೆ ಕೊಟ್ಟು ಈಗ ನ್ಯಾಯಕ್ಕಾಗಿ ಅಲೆಯುತ್ತಿದ್ದಾಳೆ ಕಾರವಾರದ ಪ್ರೇಯಸಿ