ಕಾರವಾರ:ಕರ್ನಾಟಕದ ಗಡಿಭಾಗವಾದ ಕಾರವಾರ ಗ್ರಾಮೀಣ ಭಾಗಗಳ ಮಕ್ಕಳನ್ನು ಗೋವಾ ಸರ್ಕಾರ ಸೆಳೆಯುತ್ತಿದೆ. ನಿತ್ಯ ಬೆಳಗಾದರೆ ಪರರಾಜ್ಯದಿಂದ ಬರುವ ವಾಹನಗಳು ಕನ್ನಡಿಗರ ಮಕ್ಕಳನ್ನು ಗೋವಾ ಶಿಕ್ಷಣ ಕಲಿಕೆಗೆ ಒಯ್ಯುತ್ತಿವೆ. ಹೀಗಾಗಿ ಕರ್ನಾಟಕದ ಗಡಿಯಲ್ಲಿ ಕನ್ನಡ ಕರಗುತ್ತಿದೆ. ಗೋವಾದಲ್ಲಿ ಕಲಿತರೆ ಖಚಿತ ಉದ್ಯೋಗ ದೊರೆಯುತ್ತದೆ ಎಂಬ ನಂಬಿಕೆಯಿಂದ ಪಾಲಕರು ತಮ್ಮ ಮಕ್ಕಳನ್ನು ಗೋವಾ ಶಾಲೆಗೆ ಕಳುಹಿಸುತ್ತಿದ್ದಾರೆ.ಕರ್ನಾಟಕ ಹಾಗೂ ಗೋವಾ ರಾಜ್ಯದ ಗಡಿಭಾಗವಾಗಿರುವ … [Read more...] about ಕಾರವಾರ ಗಡಿಯಲ್ಲಿ ಕನ್ನಡ ಕರಗುತ್ತಿದೆ
ಮಾಜಾಳಿ
ಕ್ಷುಲ್ಲಕ ಕಾರಣಕ್ಕಾಗಿ ಕಚ್ಚಾಟ
ಕಾರವಾರ: ಕ್ಷುಲ್ಲಕ ಕಾರಣಕ್ಕಾಗಿ ಸಚಿವರ ಮುಂದೆಯೇ ಶಾಸಕ ಸತೀಶ್ ಸೈಲ್ ಹಾಗೂ ಎನ್ಎಸ್ಯುಐ ವಿದ್ಯಾರ್ಥಿ ಸಂಘಟನೆಯ ಸಿದ್ದಾರ್ಥ ನಾಯ್ಕ ಕಚ್ಚಾಟ ನಡೆಸಿದ ಘಟನೆ ಮಾಜಾಳಿಯಲ್ಲಿ ಮಂಗವಾರ ನಡೆಯಿತು. ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಳೆದ ಕೆಲ ವರ್ಷಗಳಿಂದ ನಡೆಯುತ್ತಿರುವ ಎಂಜಿನಿಯರಿಂಗ್ ತರಗತಿಗಳಿಗೆ ಸೂಕ್ತ ಸ್ಥಳವಕಾಶವಿಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿರುವ ಬಗ್ಗೆ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಮಂಗಳವಾರ ಕಾಲೇಜು ಕಟ್ಟಡಕ್ಕೆ ತೆರಳಿ ಸಚಿವರು … [Read more...] about ಕ್ಷುಲ್ಲಕ ಕಾರಣಕ್ಕಾಗಿ ಕಚ್ಚಾಟ
ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ತಪಾಸಣೆ
ಕಾರವಾರ: ಜಿಲ್ಲೆಯಲ್ಲಿ ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ಒಂದೇ ಹಂತದಲ್ಲಿ ತಪಾಸಣೆ ಕೈಗೊಳ್ಳಲಾಗುವುದು. ಕಾರವಾರ ತಾಲೂಕು ವ್ಯಾಪ್ತಿಯಲ್ಲಿ ಮೀನುಗಾರಿಕೆ ಉಪನಿದೇಶಕರು ಕಾರವಾರ ಕಚೇರಿ ಎದುರುಗಡೆ ಬೀಚ್, ಮಾಜಾಳಿ ಬೀಚ್ (ಗೋಟ್ನಿಭಾಗ), ಮುದಗಾ ಬೀಚ್, ಅಂಕೋಲಾ ತಾಲೂಕು ವ್ಯಾಪ್ತಿಯಲ್ಲಿ ಹಾರವಾಡ (ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎದುರುಗಡೆ ಬೀಚ್), ಕುಮಟಾ ತಾಲೂಕು ವ್ಯಾಪ್ತಿಯಲ್ಲಿ ವನಳ್ಳಿ, ಬೀಚ್, ತದಡಿ … [Read more...] about ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ತಪಾಸಣೆ
ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್
ಕಾರವಾರ:ಪ್ರವಾಸೋದ್ಯಮ ಅಭಿವೃದ್ಧಿಗೆ ಸರಕಾರ ಒತ್ತು ನೀಡಿದ್ದು, ಪ್ರವಾಸಿ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಯೋಜನೆ ರೂಪಿಸುತ್ತಿದೆ. ಸದ್ಯ ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್ ಎನ್ನುವ ಯೋಜನೆ ಅಡಿಯಲ್ಲಿ ಸುಮಾರು 35 ಕೋಟಿ ರೂ. ಮಂಜೂರಿಗೆ ಸರಕಾರ ನಿರ್ಧರಿಸಿದೆ. ಅಭಿವೃದ್ಧಿ ಹೊಂದುತ್ತಿರುವ ಕಡಲ ತೀರಗಳ ಜೊತೆಗೆ ಇನ್ನಷ್ಟು ಕಡಲ ತೀರಗಳ ಅಭಿವೃದ್ಧಿ ನಡೆಸಲು ಕೋಸ್ಟಲ್ ಮೇಗಾ ಪ್ರೋಜೆಕ್ಟ್ ಅಡಿಯಲ್ಲಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೊಸ … [Read more...] about ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್