ಹೊನ್ನಾವರ : ಕೇಂದ್ರದ ಮೋದಿ ಸರ್ಕಾರ ಮತ್ತು ರಾಜ್ಯದ ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ. ಸರಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಜನತೆಗೆ ಕಾಂಗ್ರೆಸ್ ಸರಕಾರವೇ ಅನಿವಾರ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಾಂಗೆಸ್ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ಬೂತ್ ಮತ್ತು ಪಂಚಾಯತ ಮಟ್ಟದಿಂದ ಪಕ್ಷವನ್ನು ಇನ್ನಷ್ಟು ಬಲಪಡಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ ಕರೆ ನೀಡಿದರು.ಸಭೆಯಲ್ಲಿ ಹೊನ್ನಾವರ ನಗರ … [Read more...] about ಪಂಚಾಯತ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ದನೆಗೆ ಶಾರದಾ ಶೆಟ್ಟಿ ಕರೆ
ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ
ಬ್ಲಾಕ್ ಕಾಂಗ್ರೆಸ್ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆ -ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ
ಹೊನ್ನಾವರ : ಅದ್ಭುತ ಶಕ್ತಿಯಾಗಿದ್ದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆಯಾಗಿ ಹೊರಹೊಮ್ಮಿದ್ದರು ಎಂದು ಮಾಜಿ ಶಾಸಕಿ ಶಾರದಾ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ ಪಣ್ಯ ತಿಥಿ ಮತ್ತು ದೇಶದ ಪ್ರಥಮ ಗೃಹಮಂತ್ರಿ ಸರದಾರ್ ವಲ್ಲಭಾಯಿ ಪಟೇಲ್ರವರ ಜನ್ಮ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ … [Read more...] about ಬ್ಲಾಕ್ ಕಾಂಗ್ರೆಸ್ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆ -ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ