ಹಳಿಯಾಳ :- ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿಯವರ ನಿಧನಕ್ಕೆ ಹಳಿಯಾಳ ಬಿಜೆಪಿ ಘಟಕದಿಂದ ಪಟ್ಟಣದಲ್ಲಿ ಶೃದ್ದಾಂಜಲಿ ಸಲ್ಲಿಸಲಾಯಿತು.ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಾಸಕ ಸುನೀಲ್ ಹೆಗಡೆ ಇತ್ತೀಚೆಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ದಿ.ಅಶೋಕ್ ಗಸ್ತಿ ಅವರು ಅತ್ಯಂತ ಸರಳ ಸ್ವಭಾವದ ವ್ಯಕ್ತಿಯಾಗಿದ್ದರು. ಅವರ ಅಕಾಲಿಕ ಮರಣ ಪಕ್ಷಕ್ಕೆ ಅಪಾರ ಹಾನಿಯನ್ನುಂಟು ಮಾಡಿದೆ ಎಂದರು.ಈ ಸಂದರ್ಭದಲ್ಲಿ ಹಳಿಯಾಳ … [Read more...] about ರಾಜ್ಯಸಭಾ ಸದಸ್ಯ ದಿ. ಅಶೋಕ ಗಸ್ತಿಗೆ ಹಳಿಯಾಳದಲ್ಲಿ ಬಿಜೆಪಿಯಿಂದ ಶೃದ್ದಾಂಜಲಿ
ಮಾಜಿ ಶಾಸಕ ಸುನೀಲ್ ಹೆಗಡೆ
ರೈತರು ತಮ್ಮ ಬೆಳೆ ಎಲ್ಲಿಯೂ ಮಾರಾಟ ಮಾಡಬಹುದು ಹಾಗೂ ಉಸುಕು ಕೂಡ ಇನ್ನುಮುಂದೆ ಗ್ರಾಮ ಪಂಚಾಯತಗಳಿಂದ ಸಿಗಲಿದೆ – ಮಾಜಿ ಶಾಸಕ ಸುನೀಲ್ ಹೆಗಡೆ.
ಹಳಿಯಾಳ :- ಸರ್ಕಾರ ರೈತರು ಬೆಳೆಸಾಲ ಪಡೆಯುವಲ್ಲಿನ ಷರತ್ತುಗಳಲ್ಲಿ ಸರಳಿಕರಣ ಮಾಡಿರುವ ಕಾರಣ ಜಿಲ್ಲೆಯ ಕೆಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯವರು ಸರ್ಕಾರದ ಸೂಚನೆಯಂತೆ ರೈತರಿಗೆ ಎಲ್ಲ ಸೌಲತ್ತುಗಳನ್ನು ಪ್ರಾಮಾಣಿಕವಾಗಿ ಒದಗಿಸಬೇಕು ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದರು. ಪಟ್ಟಣದಲ್ಲಿ ಸೋಮವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ನಬಾರ್ಡನಲ್ಲಿ 30ಸಾವಿರ ಕೋಟಿ ರೂ. ರೈತರಿಗೆ ಬೆಳೆಸಾಲ ನೀಡಲು ಕಾಯ್ದಿರಿಸಲಾಗಿದೆ. ರಾಜ್ಯ ಮತ್ತು ಕೇಂದ್ರ … [Read more...] about ರೈತರು ತಮ್ಮ ಬೆಳೆ ಎಲ್ಲಿಯೂ ಮಾರಾಟ ಮಾಡಬಹುದು ಹಾಗೂ ಉಸುಕು ಕೂಡ ಇನ್ನುಮುಂದೆ ಗ್ರಾಮ ಪಂಚಾಯತಗಳಿಂದ ಸಿಗಲಿದೆ – ಮಾಜಿ ಶಾಸಕ ಸುನೀಲ್ ಹೆಗಡೆ.
ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಂದ ಪರಿಹಾರ ಸಾಮಗ್ರಿ ವಿತರಣೆ.
ಹಳಿಯಾಳ:- ಹಳಿಯಾಳದ ನೆರೆ ಸಂತ್ರಸ್ತ ಸುಮಾರು 100 ಕುಟುಂಬದವರಿಗೆ ಬೆಂಗಳೂರಿನ ಬಿಡದಿಯ ಟೋಯೊಟಾ ಕಿರ್ಲೋಸ್ಕರ ಮೋಟಾರ ಕಾರ್ಮಿಕರ ಸಂಘದವರಿಂದ ಪರಿಹಾರ ಸಾಮಗ್ರಿಗಳ ಸಹಾಯ ದೊರೆತಿದೆ. ತಾಲೂಕಿನ ಬೊಮ್ಮನಳ್ಳಿ ಹಾಗೂ ತಟ್ಟಿಹಳ್ಳ ಪ್ರದೇಶದ ಸಂತ್ರಸ್ಥರಿಗೆ ಭಾಗವತಿ ಗ್ರಾಮದಲ್ಲಿ ಶುಕ್ರವಾರ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಪರಿಹಾರ ಸಾಮಗ್ರಿಯ ಕಿಟ್ಗಳನ್ನು ವಿತರಿಸಿದರು. ನಂತರ ಕೆಸರೊಳ್ಳಿ ಗ್ರಾಮದಲ್ಲಿ ಕೆಸರೊಳ್ಳಿಯ ಕೆಲ ಸಂತ್ರಸ್ತರಿಗೂ ಪರಿಹಾರ ಸಾಮಗ್ರಿ … [Read more...] about ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಂದ ಪರಿಹಾರ ಸಾಮಗ್ರಿ ವಿತರಣೆ.
ಕಟ್ಟಕಡೆಯ ವ್ಯಕ್ತಿಗೂ ಪರಿಹಾರ ದೊರಕಬೇಕು – ಮಾಜಿ ಶಾಸಕ ಸುನೀಲ್ ಹೆಗಡೆ.
ಹಳಿಯಾಳ:- ಜೋಯಿಡಾ-ಅಂಬಿಕಾನಗರ ಭಾಗದಲ್ಲಿ ಕರ್ನಾಟಕ ವಿದ್ಯುತ್ ನಿಗಮ(ಕೆಪಿಸಿ) ಯವರು ಪ್ರವಾಹ ಸಂತ್ರಸ್ಥರಿಗೆ ಸ್ಪಂದಿಸದೆ, ನೆರವಾಗದೆ ನಿರ್ಲಕ್ಷ್ಯ ತಾಳಿದ್ದಾರೆಂದು ಅಲ್ಲಿಯ ನಿರಾಶ್ರಿತರು ಆರೋಪಿಸುತ್ತಿದ್ದು ಜಿಲ್ಲಾಧಿಕಾರಿಗಳು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದ್ದಾರೆ. ಪಟ್ಟಣದಲ್ಲಿ ನಡೆಸಿದ ತುರ್ತು ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ನಿರಾಶ್ರಿತರ ಜೊತೆ ಸರಿಯಾಗಿ ಸ್ಪಂದಿಸದ ಕೆಪಿಸಿಯವರ ವರ್ತನೆಗೆ ಜನತೆ … [Read more...] about ಕಟ್ಟಕಡೆಯ ವ್ಯಕ್ತಿಗೂ ಪರಿಹಾರ ದೊರಕಬೇಕು – ಮಾಜಿ ಶಾಸಕ ಸುನೀಲ್ ಹೆಗಡೆ.
ಉಪವಾಸ ಸತ್ಯಾಗ್ರಹ ನಿರತ ಉದ್ಯೋಗಿ ಭೇಟಿಯಾಗಿ ಬೆಂಬಲ ಸೂಚಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ
ಜೋಯಿಡಾ - ಸುನೀಲ್ ಹೆಗಡೆ ಜೋಯಿಡಾ ಬಿ,ಎಸ್,ಎನ,ಎಲ್, ಹಂಗಾಮಿ ಉದ್ಯೋಗಿ ಜಗದೀಶ ಗಾವಾಡಾ ರವರ ಉಪವಾಸ ಸತ್ಯಾಗ್ರಹದ ಸ್ಥಳಕ್ಕೆ ( ಬಿ,ಎಸ್,ಎನ್,ಎಲ್, ) ಬೇಟಿ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಸುನೀಲ ಹೆಗಡೆ ಬಿ,ಎಸ್,ಎನ್,ಎಲ್ ನವರು ಕೇಂದ್ರ ಸರ್ಕಾರದಲ್ಲಿ ಕೈಗೊಳ್ಳುವ ಕ್ರಮಕ್ಕಾಗಿ ಕಾಯುತ್ತಿದ್ದಾರೆ, ಇನ್ನೂ ಕೆಲವೇ ದಿನಗಳಲ್ಲಿ ಬಿ,ಎಸ್,ಎನ್,ಎಲ್, ಸರಿ ಹೋಗುವ ಸಾಧ್ಯತೆ ಇದೆ, ಅಲ್ಲಿ ವರೆಗೆ ಉಪವಾಸ ಸತ್ಯಾಗೃಹ ನಿಲ್ಲಿಸುವಂತೆ ಕೇಳಿಕೊಂಡರು. … [Read more...] about ಉಪವಾಸ ಸತ್ಯಾಗ್ರಹ ನಿರತ ಉದ್ಯೋಗಿ ಭೇಟಿಯಾಗಿ ಬೆಂಬಲ ಸೂಚಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ