ಹಳಿಯಾಳ :- ಚುನಾವಣೆ ಸಂಧರ್ಭದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳು ಸಚಿವರ ಪರವಾಗಿ ವಕಾಲತ್ತು ವಹಿಸುತ್ತಿದ್ದು ಇದನ್ನು ಚುನಾವಣಾ ಆಯೋಗದ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಬಿಜೆಪಿ ಪಕ್ಷದ ಯುವ ಘಟಕದಿಂದ ಪಟ್ಟಣದಲ್ಲಿ ನಡೆದ ಬೈಕ್ ರ್ಯಾಲಿಯ ಸಮಾರೋಪ ಸಮಾರಂಭಲ್ಲಿ ಮಾತನಾಡಿದ ಅವರು ಸಚಿವ ದೇಶಪಾಂಡೆಯವರು ಕೆ.ಡಿ.ಸಿ.ಸಿ ಬ್ಯಾಂಕ ಎಮ್.ಡಿ ಹಾಗೂ ತಾಲೂಕಿನ ಸಹಕಾರಿ ಸಂಘಗಳ ಕಾರ್ಯದರ್ಶಿಗಳ ಸಭೆಯನ್ನು … [Read more...] about ಸಾಲಮನ್ನಾ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಭಾವನೆಗಳೊಂದಿಗೆ ಚೆಲ್ಲಾಟ
ಮಾಜಿ ಶಾಸಕ ಸುನೀಲ್ ಹೆಗಡೆ
ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ
ಹಳಿಯಾಳ: ಜನತೆ ವಿರೋಧಿಸುತ್ತಿರುವಾಗಲೂ ಕ್ರೂರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಹೊರಟಿರುವ ರಾಜ್ಯ ಕಾಂಗ್ರೇಸ್ ಸರ್ಕಾರ ಕೇವಲ ಮತ ಬ್ಯಾಂಕಿಗಾಗಿ ರಾಜ್ಯದಲ್ಲಿ ಕೊಮುದಳ್ಳುರಿ ಸಂಭವಿಸಲು ಕಾರಣವಾಗುತ್ತಿದೆ ಎಂದು ಆಪಾದಿಸಿರುವ ಮಾಜಿ ಶಾಸಕ ಸುನೀಲ್ ಹೆಗಡೆ ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ ಮೂಲಕ ಆಗ್ರಹಿಸಿದ್ದಾರೆ. ಹಳಿಯಾಳ: ಜನತೆ ವಿರೋಧಿಸುತ್ತಿರುವಾಗಲೂ ಕ್ರೂರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಹೊರಟಿರುವ ರಾಜ್ಯ ಕಾಂಗ್ರೇಸ್ ಸರ್ಕಾರ ಕೇವಲ ಮತ … [Read more...] about ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ