ಧಾರವಾಡ ವಿಭಾಗದಲ್ಲಿ ಜುಲೈ 16ರಂದು ಗ್ರಾಮೀಣ ಅಂಚೆ ಜೀವ ವಿಮೆ ಹಾಗೂ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರತಿನಿಧಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.ಧಾರವಾಡ ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ನೇರ ಸಂದರ್ಶನದ ಕುರಿತು ಮಾಹಿತಿ ನೀಡಿದ್ದಾರೆ.ಆಸಕ್ತ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರದೊಂದಿಗೆ ಸ್ವ-ವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜುಲೈ 16 ರಂದು ಬೆಳಗ್ಗೆ 11 ಗಂಟೆಗೆ ನೇರ … [Read more...] about ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ
ಮಾಜಿ ಸೈನಿಕರು
ಭಾರತ ಸೇವಾದಳದ ಹೊಸ ಅಧ್ಯಕ್ಷರಾಗಿ ವಾಮನ ನಾಯ್ಕ
ಹೊನ್ನಾವರ: ಭಾರತ ಸೇವಾದಳದ ಸಮಿತಿಯ ನೂತನ ತಾಲೂಕಾ ಅಧ್ಯಕ್ಷರಾಗಿ ಮಾಜಿ ಸೈನಿಕರು, ಅನಂತವಾಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ವಾಮನ ನಾಯ್ಕ ಆಯ್ಕೆಯಾಗಿದ್ದಾರೆ. ಜಿಲ್ಲಾ ಸಮಿತಿ ಅಧ್ಯಕ್ಷರಾದ ಯೋಗೇಶ ರಾಯ್ಕರ್ ಅಧ್ಯಕ್ಷತೆಯಲ್ಲಿ ನಡೆದ ತಾಲೂಕಾ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆ ಸರ್ವಾನುಮತದಿಂದ ನಡೆದಿರುತ್ತದೆ. ನೂತನ ಕಾರ್ಯದರ್ಶಿಗಳಾಗಿ ತಾಲೂಕಾ ರಾಜ್ಯ ಸರಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಮಂಕಿಮಡಿ ಶಾಲೆ ಶಿಕ್ಷಕ ಉದಯ ಆರ್ ನಾಯ್ಕ ರವರು … [Read more...] about ಭಾರತ ಸೇವಾದಳದ ಹೊಸ ಅಧ್ಯಕ್ಷರಾಗಿ ವಾಮನ ನಾಯ್ಕ
ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ
ಕಾರವಾರ:"ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ (cmegp) ಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರ ಕಾರವಾರ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕಾರವಾರ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಸದ್ರ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಮತ್ತು ಸೇವಾ ಘಟಕಗಳನ್ನು ಪ್ರಾರಂಭಿಸುವ ಕುರಿತು ಸಾಲ ಪಡೆಯಲು ಇಚ್ಛಿಸುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಘಟಕದ ಗರಿಷ್ಠ ಯೋಜನಾ ವೆಚ್ಚ ರೂ.10.00 ಲಕ್ಷ … [Read more...] about ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ