ದಾಂಡೇಲಿ :ನಗರ ಹಾಗೂ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಜನಮೆಚ್ಚುಗೆಯ ಕೊಡುಗೈ ದಾನಿ, ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಬಡವರಿಗೆ ನಿರ್ಗತಿಕರಿಗೆ, ಅಬಲೆಯರಿಗೆ ಅಭಯಹಸ್ತ ನೀಡಿದ ನಿಸ್ವಾರ್ಥ ರಾಜಕಾರಣಿ ಹಾಗೂ ನಗರದ ಹಿರಿಯ ಸಮಾಜ ಸೇವಕರಾದ ಟಿ.ಆರ್.ಚಂದ್ರಶೇಖರ ಅವರಿಗೆ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದಲ್ಲಿ ತೆನೆ ಹೊತ್ತ ಮಹಿಳೆ ಚಿಹ್ನೆಯ ಜೆಡಿಎಸ್ ಪಕ್ಷವನ್ನು ಮುನ್ನಡೆಸುವ ಸಾರಥಿಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು … [Read more...] about ಜೆಡಿಎಸ್ ಸಾರಥಿಯಾಗುವತ್ತ ಟಿ.ಆರ್.ಚಂದ್ರಶೇಖರ್
ಮಾಜಿ
ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ
ದಾಂಡೇಲಿ :ಮಾಜಿ ಶಾಸಕ ಸುನೀಲ ಹೆಗಡೆಯವರ ಜನ್ಮ ದಿನಾಚರಣೆಯನ್ನು ನಗರದ ಸುನೀಲ ಹೆಗಡೆ ಬ್ರಿಗೇಡ್ ವತಿಯಿಂದ ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು.ಜನ್ಮ ದಿನದ ನಿಮಿತ್ತ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಬಸವರಾಜ ಕಲಶೆಟ್ಟಿ, ಪಕ್ಷದ ಎಸ್.ಸಿ.ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ, ಪಕ್ಷ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ರಫೀಕ ಹುದ್ದಾರ, ಪಕ್ಷದ ಪ್ರಧಾನ … [Read more...] about ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ