ಹಳಿಯಾಳ:-ಪಠ್ಯ ಪುಸ್ತಕದೊಂದಿಗೆ ಸಾಮಾನ್ಯ ಜ್ಞಾನವನ್ನು ಗಳಿಸಿರಿ ಅಲ್ಲದೇ ಪ್ರಸ್ತುತ ಯಾಂತ್ರಿಕ ಯುಗದಲ್ಲಿ ವಿದ್ಯೆ ಸಂಪಾದನೆ ಮಾಡದಿದ್ದರೇ ಸಮಾಜದಲ್ಲಿ ಗೌರವ ಸಿಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆ, ಲೋಕೊಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಹಯೋಗದೊಂದಿಗೆ 2 ಕೋಟಿ ರೂ. ವೆಚ್ಚದಲ್ಲಿ ಹಳಿಯಾಳದ ಧಾರವಾಡ ರಸ್ತೆಯಲ್ಲಿಯ(ಗಿರಿ ಪ್ಲಾಟ) ನಿರ್ಮಿಸಲಾದ ಮೆಟ್ರಿಕ್ ಪೂರ್ವ … [Read more...] about ವಿದ್ಯೆ ಸಂಪಾದನೆ ಮಾಡದಿದ್ದರೇ ಸಮಾಜದಲ್ಲಿ ಗೌರವ ಸಿಗುವುದಿಲ್ಲ;ಆರ್.ವಿ.ದೇಶಪಾಂಡೆ