ಹೊನ್ನಾವರ: ನೂರಾರು ಭಜನೆಗಳನ್ನು ತಮ್ಮ ಕಂಚಿನ ಕಂಠದ ಮೂಲಕ ಹಾಡಿ ಸಂಗೀತಪ್ರೇಮಿಗಳ ಗಮನ ಸೆಳೆದು ಇತ್ತೀಚೆಗೆ ನಿಧನರಾದ ಖ್ಯಾತ ಸಂಗೀತ ಕಲಾವಿದ ಸತ್ಯನಾರಾಯಣ ನಾಯ್ಕ ಗುಂಡಿಬೈಲ್ ಅವರಿಗೆ ನುಡಿನಮನ ಹಾಗೂ ಸ್ವರನಮನ ಕಾರ್ಯಕ್ರಮ ಗುಂಡಿಬೈಲದ ಶ್ರೀ ಗಣೇಶೋತ್ಸವ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಮಾತನಾಡಿ, ಅದ್ಬುತ ಪ್ರತಿಭೆ ಇಂದು ಮರೆಯಾಗಿ ಹೋಗಿದೆ. ಸಂಗೀತದಲ್ಲಿ ಸಾಧನೆ ಮಾಡಿದ ಅವರು ಕಲೆಯನ್ನು ಹಣಕ್ಕಾಗಿ ಎಂದಿಗೂ … [Read more...] about ನುಡಿನಮನ ಹಾಗೂ ಸ್ವರನಮನ ಕಾರ್ಯಕ್ರಮ