ಕಾರವಾರ:ಸರ್ವೋದಯನಗರದ ಸರಕಾರಿ ಭೂಮಿಯನನು ಅತಿಕ್ರಮಣ ಮಾಡಿದ ಗುಡಿಸಲು ನಿರ್ಮಿಸಿಕೊಂಡವರನ್ನು ತೆರೆವು ಮಾಡಿ ಎಂದು ಜಿಲ್ಲಾಡಳಿತ ನೋಟಿಸಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿಯ ನಿಗಮದ ಅಧ್ಯಕ್ಷ ರಾಜೇಂದ್ರ ನಾಯ್ಕ ಭೇಟಿ ನೀಡಿ ಅಲ್ಲಿನ ಮೀನುಗಾರ ಮಹಿಳೆಯರು ತಮ್ಮ ಅಳಲು ತೋಡಿಕೊಂಡರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಈಗಾಗಲೇ ಅದು ಕಾನೂನು ಚೌಕಟ್ಟಿನಲ್ಲಿ ಇವರುವದ್ದರಿಂದ ಅದಕ್ಕೆ ಕಾನೂನು ಅಡಿಯಲ್ಲಿ ಹೋರಾಟ … [Read more...] about ಅಳಲು ತೋಡಿಕೊಂಡ ಮೀನುಗಾರ ಮಹಿಳೆಯರು
ಮಾಡಿದ
ಪತ್ನಿ ಹತ್ಯೆ ಮಾಡಿದ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ
ಪತ್ನಿ ಹತ್ಯೆ ಮಾಡಿದ ಆರೋಪಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಸಿದ್ದಾಪುರದ ಭಂಡಾರಕೇರಿ ಗ್ರಾಮದ ಬಂಗಾರೇಶ್ವರ ಮಂಜುನಾಥ ನಾಯ್ಕ ಎಂಬಾತ ಐದು ವರ್ಷಗಳ ಹಿಂದೆ ಇನ್ನೊಂದು ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದು, ಈ ವಿಚಾರವಾಗಿ ಪತ್ನಿ ಸುಶೀಲಾ ನಾಯ್ಕರೊಂದಿಗೆ ಜಗಳ ಉಂಟಾಗಿತ್ತು. ಇದೇ ಜಗಳ ತಾರಕ್ಕಕ್ಕೇರಿದಾಗ ಬಡಿಗೆಯಿಂದ ಹೊಡೆದು ಸುಶೀಲಾರನ್ನು ಬಂಗಾರೇಶ್ವರ ಮಂಜುನಾಥ ನಾಯ್ಕ ಕೊಲೆ ಮಾಡಿದ ಬಗ್ಗೆ 2012ರ ಡಿಸೆಂಬರ್ 4ರಂದು … [Read more...] about ಪತ್ನಿ ಹತ್ಯೆ ಮಾಡಿದ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ