ಹಳಿಯಾಳ: ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ದಾನಮ್ಮಾ ಎನ್ನುವ ಶಾಲಾ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ಹಳಿಯಾಳದ ಭೀಮಸೇನಾ ಯುವಕ ಮಂಡಳ ಮತ್ತು ಚಲವಾದಿ ಮಹಾಸಭಾ ಸಂಘಟನೆ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸುವ ಮೂಲಕ ಆಗ್ರಹಿಸಿದರು. ಇಲ್ಲಿಯ ಮಿನಿ ವಿಧಾನಸೌಧಕ್ಕೆ ಪ್ರತಿಭಟನಾ ಮೇರವಣಿಗೆಯ ಮೂಲಕ ಆಗಮಿಸಿದ ಸಂಘಟನೆಯ ಕಾರ್ಯಕರ್ತರು ಪ್ರಕರಣ … [Read more...] about ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ,ಆಗ್ರಹ
ಮಾಡಿರುವ
ಕನ್ನಡಿಗರನ್ನು ನಿರಾಶ್ರಿತರನ್ನಾಗಿ ಮಾಡಿರುವ ಗೋವಾ ಸರ್ಕಾರ
ಹಳಿಯಾಳ: ನೆರೆ ರಾಜ್ಯ ಗೋವಾದ ಬೈನಾ ಕಡಲ ತೀರದಲ್ಲಿರುವ ಬಡ ಕನ್ನಡಿಗರ ಮನೆಗಳನ್ನು ಕೆಡವಿಹಾಕಿ ಕನ್ನಡಿಗರನ್ನು ನಿರಾಶ್ರಿತರನ್ನಾಗಿ ಮಾಡಿರುವ ಗೋವಾ ಸರ್ಕಾರದ ಅಮಾನವೀಯ ಕೃತ್ಯವನ್ನು ಬಲವಾಗಿ ಖಂಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಕುರಿತು ಬುಧವಾರ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಈ ಹಿಂದೆ ಕೂಡ ಬೈನಾದಲ್ಲಿನ ಕನ್ನಡಿಗರ ಕುಟುಂಬಗಳನ್ನು ಎತ್ತಂಗಡಿ ಮಾಡಲು ಗೋವಾ ಸರ್ಕಾರ ಸಾಕಷ್ಟು … [Read more...] about ಕನ್ನಡಿಗರನ್ನು ನಿರಾಶ್ರಿತರನ್ನಾಗಿ ಮಾಡಿರುವ ಗೋವಾ ಸರ್ಕಾರ
ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ
ಕಾರವಾರ;ಕಲೆ, ಸಾಂಸ್ಕøತಿಕ, ಯಾವುದೇ ಕೇತ್ರದಲ್ಲಿ ನಾವಿನ್ಯತೆ, ರಾಷ್ರ್ಟೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೊಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು 10ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ರಾಷ್ಟ್ರ ಪ್ರಶಸ್ತಿಯು … [Read more...] about ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ