ಹಳಿಯಾಳ:- ತಾಲೂಕಿನ ಮುರ್ಕವಾಡ ವಲಯದ ಮುಂಡವಾಡ ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂ. ಬೆಲೆಬಾಳುವ ಸಾಗವಾನಿ ಮರಗಳನ್ನು ಕಡಿದು ರೂಪಾಂತರಗೊಳಿಸಿ ಸಾಗಿಸಲು ತಯಾರಿ ನಡೆಸಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹಳಿಯಾಳ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ಇಬ್ಬರು ಆರೋಪಿಯನ್ನು ಬಂಧಿಸಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ. ದಿನಾಂಕ: 10-09-2018 ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎಸ್.ರಮೇಶ ರವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿ … [Read more...] about ಹಳಿಯಾಳ ಅರಣ್ಯ ಇಲಾಖೆ ಕಾರ್ಯಚರಣೆ ಲಕ್ಷಾಂತರ ಬೆಲೆ ಬಾಳುವ ಸಾಗವಾನಿ ಕಟ್ಟಿಗೆ ಸಹಿತ ಇಬ್ಬರು ಆರೋಪಿಗಳ ಬಂಧನ
ಮಾಡಿ
ಹಳಿಯಾಳ-ದಾಂಡೇಲಿ ಭಾಗದಲ್ಲಿ ಭತ್ತದ ಗದ್ದೆಯಲ್ಲಿ ಕಂದು ಜಿಗಿ ಬಾಧೆ- ಬಾಧೆ ನಿವಾರಣೆಗೆ ಕೃಷಿ ಇಲಾಖೆಯಿಂದ ಸಲಹೆ-ಸೂಚನೆ.
ಹಳಿಯಾಳ: ಹಳಿಯಾಳ ಭಾಗದಲ್ಲಿ ಪ್ರಮುಖ ಬೆಳೆಯಾಗಿರುವ ಭತ್ತದ ಬೆಳೆಯಲ್ಲಿ, ಭತ್ತದ ಗದ್ದೆಯಲ್ಲಿ ಕಂದು ಜಿಗಿ ಹುಳುವಿನ ಬಾಧೆ ಕಂಡುಬಂದಿದೆ. ಈ ಬಾಧೆಯನ್ನು ತಡೆಗಟ್ಟಲು ಹಳಿಯಾಳ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗೇಶ ನಾಯ್ಕ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಹಳಿಯಾಳ ತಾಲುಕಿನಲ್ಲಿ 6120 ಹೇಕ್ಟರ ಭತ್ತ ಬೆಳೆಯು ಆವರಿಸಿದೆ. ಈತ್ತೀಚಿನ ದಿನಗಳಲ್ಲಿ ತಾಲೂಕಿನ ಹಳಿಯಾಳ ಹಾಗೂ ದಾಡೇಲಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಬೆಳೆದ ಭತ್ತದ ಗದ್ದೆಯಲ್ಲಿ ಕಂದು ಜಿಗಿ ಹುಳುವಿನ … [Read more...] about ಹಳಿಯಾಳ-ದಾಂಡೇಲಿ ಭಾಗದಲ್ಲಿ ಭತ್ತದ ಗದ್ದೆಯಲ್ಲಿ ಕಂದು ಜಿಗಿ ಬಾಧೆ- ಬಾಧೆ ನಿವಾರಣೆಗೆ ಕೃಷಿ ಇಲಾಖೆಯಿಂದ ಸಲಹೆ-ಸೂಚನೆ.
ಹುಷಾರ್: ಕರ್ಕಶ ಶಬ್ದ ಮಾಡುವ ಸೈಲೆನ್ಸರ್ ಹಾಕಿದ್ರೆ ಬೀಳುತ್ತೆ ದಂಡ
*ಹೊನ್ನಾವರ:* ಕರ್ಕಶ ಸದ್ದು ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ಸೈಲೆನ್ಸರ್ಗಳನ್ನು ಅಳವಡಿಸಿಕೊಂಡಿರುವ ಬೈಕ್ ಸವಾರರ ವಿರುದ್ಧ ಪಟ್ಟಣದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.ಪಿಎಸ್ಐ ಸಂತೋಷ್ ಕಾಯ್ಕಿಣಿ ನೇತೃತ್ವದ ತಂಡ, ಪಟ್ಟಣದ ಆಯಕಟ್ಟಿನ ಸ್ಥಳಗಳಲ್ಲಿ ವಾಹನಗಳ ತಪಾಸಣೆ ನಡೆಸಿ, ದಿನದಲ್ಲೇ 15ಕ್ಕೂ ಹೆಚ್ಚು ವಾಹನಗಳ ಸೈಲೆನ್ಸರ್ಗಳನ್ನು ಕಿತ್ತು ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಹೊಸ ಬೈಕ್ಗಳು ಮಾರುಕಟ್ಟೆಗೆ ಬರುವಾಗ ನಿಯಮಾನುಸಾರ … [Read more...] about ಹುಷಾರ್: ಕರ್ಕಶ ಶಬ್ದ ಮಾಡುವ ಸೈಲೆನ್ಸರ್ ಹಾಕಿದ್ರೆ ಬೀಳುತ್ತೆ ದಂಡ
ವಕೀಲ ಅಜೀತ ನಾಯ್ಕ ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ, ಹಳಿಯಾಳದ ವಕೀಲರ ಸಂಘದಿಂದ ರಾಜ್ಯಪಾಲರಿಗೆ ಮನವಿ
ಹಳಿಯಾಳ:- ಇತ್ತೀಚಿಗೆ ಕೋಲೆಗಿಡಾದ ದಾಂಡೇಲಿ ನಗರದ ಹಿರಿಯ ವಕೀಲ ಅಜೀತ ಎಂ ನಾಯ್ಕ ರವರ ಹತ್ಯೆಯನ್ನು ಖಂಡಿಸಿ ಹಳಿಯಾಳ ವಕೀಲರ ಸಂಘ ಸೋಮವಾರದಂದು ನ್ಯಾಯಾಲಯದ ಕಾರ್ಯಕಲಾಪದಿಂದ ದೂರ ಉಳಿದು ತಹಶೀಲ್ದಾರ ವಿದ್ಯಾಧರ ಗುಳಗುಳಿ ರವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಬೆಳಿಗ್ಗೆ ಎಲ್ಲ ವಕೀಲರು ಸಂಘದ ಸದಸ್ಯರು ಸಭೆ ನಡೆಸಿ ನಂತರ ಮೌನ ಮೆರವಣಿಗೆ ನಡೆಸಿ ತಹಶೀಲ್ದಾರ ಕಾರ್ಯಾಲಯಕ್ಕೆ ತೆರಳಿ ಮನವಿ ಸಲ್ಲಿಸಿದರು. ಜುಲೈ 27ರ ರಾತ್ರಿ 9.30 ಗಂಟೆಯ ಸುಮಾರಿಗೆ … [Read more...] about ವಕೀಲ ಅಜೀತ ನಾಯ್ಕ ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ, ಹಳಿಯಾಳದ ವಕೀಲರ ಸಂಘದಿಂದ ರಾಜ್ಯಪಾಲರಿಗೆ ಮನವಿ
ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ,ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ
ಹೊನ್ನಾವರ: ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದ ಮೂವರು ಆರೋಪಿಗಳಿಗೆ ಇಲ್ಲಿನ ಪ್ರಧಾನ ಜಿಎಂಎಫ್ಸಿ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ ರೂ.11500 ದಂಡ ವಿಧಿಸಿದೆ. ನ್ಯಾಯಾಧೀಶ ಮಧುಕರ ಪಿ.ಭಾಗ್ವತ ಅವರು ಆದೇಶ ನೀಡಿದ್ದಾರೆ. ಮಂಕಿ ಗ್ರಾಮದ ಗೋವಿಂದ ಗಣಪತಿ ನಾಯ್ಕ, ಸುಬ್ರಾಯ ಬಾಬು ನಾಯ್ಕ ಹಾಗೂ ತಿಮ್ಮಪ್ಪ, ಗಣಪತಿ ನಾಯ್ಕ ಶಿಕ್ಷೆಗೊಳಗಾದ ಆರೋಪಿಗಳು. 3 ವರ್ಷದ ಹಿಂದೆ ಅದೇ ಗ್ರಾಮದ ರಾಜು ಮಂಜುನಾಥ ನಾಯ್ಕ ಎಂಬುವವರ ಭುಜಕ್ಕೆ ಕಬ್ಬಿಣದ ಪೈಪ್ … [Read more...] about ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ,ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ