ಹೊನ್ನಾವರ: "ಕ್ಷೇತ್ರದೆಲ್ಲಡೆ ಮಾಜಿ ಶಾಸಕರ ಅವಧಿಯಲ್ಲಿ ಆಗಿರುವ ಕಳಪೆ ಕಾಮಗಾರಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು ಕಾಟಾಚಾರವೆಂಬಂತೆ ನಾಮಕಾವಸ್ಥೆ ಕಾಮಗಾರಿ ನಡೆಸಿದವರಿಗೆ ಶಿಕ್ಷೆ ಆಗಲೇಬೇಕು" ಎಂದು ಕಳಪೆ ಕಾಮಗಾರಿ ನಡೆಸಿದ ಖದಿಮರಿಗೆ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಎಚ್ಚರಿಕೆ ಘಂಟೆ ನೀಡಿದರು. ತಾಲೂಕಿನ ಖರ್ವಾ ಗ್ರಾಮದ ನಾಥಗೇರಿ ಮಹಾಸತಿ ದೇವಾಲಯದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮ … [Read more...] about ಮೂಲಭೂತ ಸೌಕರ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ