ಹಳಿಯಾಳ:- ಪಟ್ಟಣದ ದೇಶಪಾಂಡೆ ನಗರದಲ್ಲಿ ಚರಂಡಿ(ಗಟಾರ) ಸ್ವಚ್ಚಗೊಳಿಸುವಂತೆ ಹಾಗೂ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ದೇಶಪಾಂಡೆ ನಗರ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಪ್ರತಿಭಟನಾಕಾರರು ನಮ್ಮ ಬಡಾವಣೆಯಲ್ಲಿ ಕಳೆದು ಹಲವು ತಿಂಗಳುಗಳಿಂದ ಗಟಾರಗಳು ಕಸ, ಕಲ್ಮಶಗಳಿಂದ ತುಂಬಿದ್ದು ನೀರು ಹರಿಯಲು ವ್ಯವಸ್ಥೆ ಇಲ್ಲದೇ ರೋಗ ಹರಡುವ ತಾಣಗಳಾಗಿ … [Read more...] about ಚರಂಡಿ(ಗಟಾರ) ಸ್ವಚ್ಚಗೊಳಿಸುವಂತೆ ಹಾಗೂ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಮನವಿ
ಮಾಡುವಂತೆ
ಪ್ರತಿ ಟನ್ ಕಬ್ಬಿಗೆ ಕನಿಷ್ಠ 3000 ರೂ. ದರ ನಿಗದಿ ಮಾಡುವಂತೆ ನವೆಂಬರ್ ತಿಂಗಳ ದಿ.30 ಕೊನೆಯ ಗಡುವು
ಹಳಿಯಾಳ :-2017-18 ನೇ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ಕನಿಷ್ಠ 3000 ರೂ. ದರ ನಿಗದಿ ಮಾಡುವಂತೆ ನವೆಂಬರ್ ತಿಂಗಳ ದಿ.30 ಕೊನೆಯ ಗಡುವು ನೀಡಲಾಗಿದ್ದು ದರ ನಿಗದಿ ಮಾಡದಿದ್ದರೇ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ತಹಶೀಲ್ದಾರ್ ಅವರಿಗೆ ಮನವಿ ಮೂಲಕ ಆಗ್ರಹಿಸಿರುವ ಕಬ್ಬು ಬೆಳೆಗಾರ ಸಂಘದವರು 2015 -16 ನೇ … [Read more...] about ಪ್ರತಿ ಟನ್ ಕಬ್ಬಿಗೆ ಕನಿಷ್ಠ 3000 ರೂ. ದರ ನಿಗದಿ ಮಾಡುವಂತೆ ನವೆಂಬರ್ ತಿಂಗಳ ದಿ.30 ಕೊನೆಯ ಗಡುವು
ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಹಳಿಯಾಳ :ಸತತ ಮೂರು ವರ್ಷದ ಬರಗಾಲದಿಂದ ಆರ್ಥಿಕವಾಗಿ ತತ್ತರಿಸಿದ ರೈತರ ಸಾಲವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಸಕ್ಕರೆ ಕಾರ್ಖಾನೆಯವರು ರೈತರ 2 ನೇ ಕಂತಿನ ಬಾಕಿ ಹಣವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಬುಧವಾರ ಪಟ್ಟಣದ ಶಿವಾಜಿ ವೃತ್ತದಲ್ಲಿ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ರಸ್ತಾರೊಖೋ ನಡೆಸಿ ಪ್ರತಿಭಟಿಸಿದರು. ಕರ್ನಾಟಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ 153 ಒಕ್ಕೂಟಗಳಿಂದ ಹಾಗೂ ರಾಜ್ಯ ಕಬ್ಬು ಬೆಳೆಗಾರ … [Read more...] about ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು
ಕಾರವಾರ:ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು ನೀಡಿದರೂ ಕ್ರಮ ಜರುಗಿಸದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ದ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಯಲ್ಲಾಪುರದ ಶಿವ ಪಾರ್ವತಿ ಸದನದಲ್ಲಿ ತಾವು ವಾಸಿಸುತ್ತಿದ್ದು ಮನೆಯ ಹತ್ತಿರ ನಾಲ್ಕು ಮಸಿದಿಗಳಿವೆ. ಅವುಗಳು ಬಳಸುವ ದ್ವನಿ ವರ್ದಕಗಳಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಕ್ರಮ ಜರುಗಿಸುವಂತೆ ಪೊಲೀಸರಿಗೆ ದೂರು ನೀಡಿದರೂ ಯಾವದೇ … [Read more...] about ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು