ಹಳಿಯಾಳ:- ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಸಾವಿರಾರು ಕೋಟಿ ಅನುದಾನದ ಹೊಳೆಯನ್ನೇ ಹರಿಸಲಾಗಿದ್ದು ಮತ್ತೇ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದರೇ ದೇಶದಲ್ಲೇ ಮಾದರಿ ಕ್ಷೇತ್ರವಾಗಿ ಹಳಿಯಾಳ ಗುರುತಿಲ್ಪಡಲಿದ್ದು ಇದಕ್ಕೆ ಜನರ ಸಹಕಾರ ಅತಿ ಮುಖ್ಯ ಎಂದು ಸಚಿವ ಆರ್.ವಿ.ದೇಶಪಾಂಡೆ ನುಡಿದರು. ಕಾಂಗ್ರೇಸ್ ಅಭ್ಯರ್ಥಿಯಾಗಿರುವ ಹಿರಿಯ ರಾಜಕಾರಣಿ ಸಚಿವ ದೇಶಪಾಂಡೆ ಅವರು ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಭರದ ಚುನಾವಣಾ ಪ್ರಚಾರದಲ್ಲಿ … [Read more...] about ಕಾಂಗ್ರೇಸ್ ಸರ್ಕಾರ ಮತ್ತೇ ಅಧಿಕಾರಕ್ಕೆ ಬಂದರೇ ದೇಶದಲ್ಲೇ ಹಳಿಯಾಳ ಮಾದರಿ ಕ್ಷೇತ್ರ ಮಾಡುವೆ – ಸಚಿವ ಆರ್.ವಿ.ದೇಶಪಾಂಡೆ.