• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಾತನಾಡಿ

ನಮ್ಮ ಜೊತೆಗೇ ಬರುವ ಪುಸ್ತÀಕಗಳೇ ಶ್ರೇಷ್ಠ : ಸುಬ್ಬಲಕ್ಷ್ಮಿ ಕೊಡ್ಲಕೆರೆ

April 25, 2018 by Gaju Gokarna Leave a Comment

ಹೊನ್ನಾವರ .ಮಾರುಕಟ್ಟೆಗೆ, ದೇವಸ್ಥಾನಕ್ಕೆ, ಆಸ್ಪತ್ರೆಗೆ ಎಲ್ಲ ಕಡೆ ನಾವೇ ಹೋಗಬೇಕು. ಆದರೆ ಪುಸ್ತಕಗಳು ಮಾತ್ರ ನಾವಿದ್ದಲ್ಲಿಗೇ ನಮ್ಮ ಜೊತೆಗೇ ಬರುತ್ತವೆ. ಆದ್ದರಿಂದ ಪುಸ್ತಕಗಳು ನಮ್ಮ ಬಾಂಧವ್ಯ ಬೆಸೆಯುವ ಶ್ರೇಷ್ಠ ಸಂಗಾತಿಗಳು ಎಂದು ಹೊನ್ನಾವರದ ಸಾಹಿತ್ಯ ಪ್ರೇಮಿಯಾದ ನಿವೃತ್ತ ಮುಖ್ಯಾಧಾಪಕಿ ಸುಬ್ಬಲಕ್ಷ್ಮಿ ಕೊಡ್ಲಕೆರೆ ನುಡಿದರು. ಅವರು ಹೊನ್ನಾವರದಲ್ಲಿರುವ ಉ.ಕ. ಸಿರಿಗನ್ನಡ ಪುಸ್ತಕಮನೆ ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದೊಂದಿಗೆ ಕರ್ಕಿಯ ಶ್ರೀ ಚೆನ್ನಕೇಶವ … [Read more...] about ನಮ್ಮ ಜೊತೆಗೇ ಬರುವ ಪುಸ್ತÀಕಗಳೇ ಶ್ರೇಷ್ಠ : ಸುಬ್ಬಲಕ್ಷ್ಮಿ ಕೊಡ್ಲಕೆರೆ

ವಿಕಲ ಚೇತನರಲ್ಲಿ ಹುದುಗಿರುವ ಕಲಾ ಕೌಶಲ್ಯಗಳಿಗೆ ಸೂಕ್ತ ವೇದಿಕೆ ಸೃಷ್ಟಿಯಾಗಬೇಕಿದೆ;ವಿಠ್ಠಲ ಎಸ್.ಧಾರವಾಡಕರ

December 5, 2017 by Sachin Hegde Leave a Comment

ಕಾರವಾರ: ವಿಕಲ ಚೇತನರಲ್ಲಿ ಹುದುಗಿರುವ ಕಲಾ ಕೌಶಲ್ಯಗಳಿಗೆ ಸೂಕ್ತ ವೇದಿಕೆ ಸೃಷ್ಟಿಯಾಗಬೇಕಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿಠ್ಠಲ ಎಸ್.ಧಾರವಾಡಕರ ಹೇಳಿದರು. ಭಾನುವಾರ ಜಿಲ್ಲಾ ರಂಗಮಂದಿರದಲ್ಲಿ ವಿಶ್ವ ವಿಕಲಚೇತನ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಕಲಚೇತನರೆಂದರೆ ಭಿನ್ನವಾದ ವ್ಯಕ್ತಿಗಳಲ್ಲ. ಅವರೂ ಕೂಡಾ ನಮ್ಮಂತೆ ನಾಗರಿಕರು. ಅವರಿಗೆ ಕನಿಕರ ಅನುಕಂಪ ನೀಡುವ … [Read more...] about ವಿಕಲ ಚೇತನರಲ್ಲಿ ಹುದುಗಿರುವ ಕಲಾ ಕೌಶಲ್ಯಗಳಿಗೆ ಸೂಕ್ತ ವೇದಿಕೆ ಸೃಷ್ಟಿಯಾಗಬೇಕಿದೆ;ವಿಠ್ಠಲ ಎಸ್.ಧಾರವಾಡಕರ

ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ

November 8, 2017 by Gaju Gokarna Leave a Comment

ಹೊನ್ನಾವರ: ತಾಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಕೆಲವು ಇಲಾಖೆಯ ಅಧಿಕಾರಿಗಳು ಪ್ರತಿಬಾರಿ ಸಭೆಗೆ ಹಾಜರಾಗದೇ ಇರುವುದರಿಂದ ಆಕ್ರೋಶಗೊಂಡ ಸದಸ್ಯರು ಚರ್ಚಿಸಿ ಸಭಾತ್ಯಾಗ ನಡೆಸಿದ ಘಟನೆ ನಡೆಯಿತು. ತಾ.ಪಂ.ಸದಸ್ಯ ತುಕಾರಾಮ ನಾಯ್ಕ ಮಾತನಾಡಿ ಅಬಕಾರಿ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸಭೆಗೆ ಏಕೆ ಬರಲಿಲ್ಲ? ಅನೇಕ ಪ್ರಮುಖ ವಿಷಯಗಳನ್ನು ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿತ್ತು. ತಾಲೂಕಿನಲ್ಲಿ ಮಟಕಾ, ಕಳ್ಳಭಟ್ಟಿ ಸರಾಯಿ ಎಗ್ಗಿಲ್ಲದೇ … [Read more...] about ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ

ಪೋಟೋಗ್ರಾಪರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ದಶಮಾನೋತ್ಸವ ಕಾರ್ಯಕ್ರಮ

October 23, 2017 by Gaju Gokarna Leave a Comment

ಹೊನ್ನಾವರ ತಾಲೂಕ ಸ್ಟುಡಿಯೋ ಪೋಟೋಗ್ರಾಪರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ದಶಮಾನೋತ್ಸವ ಕಾರ್ಯಕ್ರಮ ಪ್ರಭಾತನಗರದ ಮೂಡಗಣಪತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧಿಶ ಹಾಗು ತಾಲೂಕಿನ ಕಾನೂನು ಸೇವಾಸಮಿತಿ ಅಧ್ಯಕ್ಷರಾದ ಎಂ.ವಿ.ಚೆನ್ನಕೇಶವರೆಡ್ಡಿ ಮಾತನಾಡಿ, ಛಾಯಾಗ್ರಾಹಕರು ಜೀವನದ ಸಂತೋಷ ಹಾಗು ದುಃಖದ ಸನ್ನಿವೇಶವನ್ನು ಸೆರೆಹಿಡಿಯುವ ಉತ್ತಮ ಕಲಾವಿದರು. ಅದ್ಬುತ ಶಕ್ತಿಯ ನಿಮ್ಮ ವೃತ್ತಿಗೆ ಉತ್ತಮ ಕಾರ್ಯಕ್ರಮವನ್ನು ನೀಡುತ್ತಿದ್ದಿರಿ. … [Read more...] about ಪೋಟೋಗ್ರಾಪರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ದಶಮಾನೋತ್ಸವ ಕಾರ್ಯಕ್ರಮ

ಪರೀಕ್ಷಾ ಪೂರ್ವತರಬೇತಿ ಶಿಬಿರದ ಉದ್ಘಾಟನೆ

October 13, 2017 by Gaju Gokarna Leave a Comment

ಹೊನ್ನಾವರ ‘ತಾಲೂಕಿನ ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ 10 ದಿನಗಳ ಉಚಿತ ಎನ್.ಟಿ.ಎಸ್.ಇ ಮತ್ತುಎನ್.ಎಮ್.ಎಮ್.ಎಸ್. ಪರೀಕ್ಷಾ ಪೂರ್ವತರಬೇತಿ ಶಿಬಿರವು ಸಮರ್ಪಣಾತರಬೇತಿಕೇಂದ್ರದಆಶ್ರಯದಲ್ಲಿ ಮತ್ತು ಸೇತುಬಂಧಟ್ರಸ್ಟ್‍ಕರ್ಕಿಇದರ ಪ್ರಯೋಜಕತ್ವದಲ್ಲಿಉದ್ಘಾಟನೆಗೊಂಡಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಸೃಜನ ಶೀಲತೆ,ಅರ್ಪಣಾ ಮನೋಭಾವ ಮತ್ತು ನಿರಂತರ ಪ್ರಯತ್ನಇದ್ದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ … [Read more...] about ಪರೀಕ್ಷಾ ಪೂರ್ವತರಬೇತಿ ಶಿಬಿರದ ಉದ್ಘಾಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar