ದಿ| ಅಭಿಜಿತ್ ಶ್ರೀನಿವಾಸ ನಾಯಕ ಅವರ ಸ್ಮರಣಾರ್ಥ ಗಂಗಾವಳಿಯ ಗಂಗಾ ಮಾತಾ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿದ ಶ್ರೀನಿವಾಸ ನಾಯಕ ನಾಡುಮಾಸ್ಕೇರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ ದಿ| ಅಭಿಜಿತ್ ಸ್ಮರಣಾರ್ಥ ಕಳೆದ ಎಂಟು ವರ್ಷಗಳಿಂದ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಿಸುತ್ತಾ ತನ್ನ ಕೈಲಾದ ಸೇವೆ ಮಾಡುತ್ತಿದ್ದೇನೆ. ವಿದ್ಯಾರ್ಥಿಗಳು … [Read more...] about ಶ್ರೀನಿವಾಸ ನಾಯಕರ ಪ್ರಾಯೋಜಕತ್ವದಲ್ಲಿ ದಿ| ಅಭಿಜಿತ ನಾಯಕ ಸ್ಮರಣಾರ್ಥ ಅರ್ಥಪೂರ್ಣವಾಗಿ ಜರುಗಿದ ಸ್ಕೂಲಬ್ಯಾಗ್ ವಿತರಣಾ ಸಮಾರಂಭ