ಹಳಿಯಾಳ : ಚುನಾವಣಾ ಪೂರ್ವದಲ್ಲಿ ತಾವು ಹೇಳಿದಂತೆ ಹಳಿಯಾಳವನ್ನು ಗುಡಿಸಲು ಮುಕ್ತ ನಗರವನ್ನಾಗಿ ಮಾಡುವ ಕೆಲಸ ಕಾಂಗ್ರೇಸ್ ಸರ್ಕಾರದಿಂದ ನಡೆದಿದ್ದು ಪ್ರಸ್ತುತ ಹಳಿಯಾಳದಲ್ಲಿ ಎಲ್ಲಿಯೂ ಗುಡಿಸಲು ಮನೆ ಕಾಣಸಿಗುತ್ತಿಲ್ಲ ಆದರೇ ಇನ್ನೂ ಆಶ್ರಯ ಮನೆಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು ಅರ್ಹತೆಗೆ ತಕ್ಕಂತೆ ಆಶ್ರಯ ಮನೆ ಮಂಜೂರು ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಮಂಗಳವಾರ ಸಚಿವರ ಅಧ್ಯಕ್ಷತೆಯಲ್ಲಿ ಪಟ್ಟಣದ … [Read more...] about “ ಜಿ ಪ್ಲಸ್ ಟೂ” ಮಾದರಿ ವಸತಿ ನಿರ್ಮಾಣ
ಮಾದರಿ
ಸಮುದಾಯದತ್ತ ಶಾಲೆ’ಕಾರ್ಯಕ್ರಮ
ಕುಮಟಾ:ಕುಮಟಾ ಹಿರಿಯ ಪ್ರಾಥಮಿಕ ಶಾಲೆ ತೊರ್ಕೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಈ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಕಾರ್ಯುಕ್ರಮ ಉದ್ಘಾಟಿಸಿ ಮಾತನಾಡಿ ಈ ಶಾಲೆಯು 150ನೇ ವಸಂತಕ್ಕೆಕಾಲಿಡುತ್ತಿರುವ ಈ ಸುಸಂದರ್ಭದಲ್ಲಿ ಶಾಲಾ ಶಿಕ್ಷಕರು ಆಡಳಿತ ಮಂಡಳಿ ಮತ್ತುಊರ ನಾಗರಿಕರುತನು,ಮನ,ಧನದಿಂದ ಸಹಕರಿಸಿ ಮಕ್ಕಳಿಗೆ ಅವರ ಪ್ರತಿಭೆಯನ್ನು ಪ್ರದರ್ಶಿಸಲು … [Read more...] about ಸಮುದಾಯದತ್ತ ಶಾಲೆ’ಕಾರ್ಯಕ್ರಮ