ಕಾರವಾರ: ಕರ್ನಾಟಕ ಮಾದ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗದ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ತರಬೇತಿ ವೇಳೆಯಲ್ಲಿ 10 ತಿಂಗಳು ಕಾಲ 10 ಸಾವಿರ ಗೌರವಧನ ನೀಡಲಾಗುವದು. ಅರ್ಜಿ ಸಲ್ಲಿಸುವರು ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ 28 … [Read more...] about ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ
ಮಾದ್ಯಮ
ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ
ಕಾರವಾರ:ಕುಮಟಾದ ನೆಲ್ಲಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ ನಡೆಯುತ್ತಿದೆ. ಇದರಿಂದ ಸಂಕಷ್ಟಕ್ಕಿಡಾದ ವಿದ್ಯಾರ್ಥಿಗಳು ಶಿಕ್ಷಕರ ಒತ್ತಾಯದ ಮೇರೆಗೆ ಅನಿವಾರ್ಯವಾಗಿ ಆಂಗ್ಲ ಮಾದ್ಯಮದಿಂದ ಕನ್ನಡ ಮಾದ್ಯಮ ಶಿಕ್ಷಣ ಪಡೆಯುತ್ತಿದ್ದಾರೆ. ನೆಲ್ಲಿಕೇರಿ ಪದವಿ ಪೂರ್ವ ಕಾಲೇಜಿಗೆ ಕುಮಟಾದ ಹಲವು ಹಳ್ಳಿಗಳಿಂದ ಮಕ್ಕಳು ಬರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ … [Read more...] about ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ
ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ
ಕಾರವಾರ:ದೇಶದಲ್ಲಿ ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯವಾಗಿದೆ ಎಂದು ಪಶ್ಚಿಮ ನೌಕಾ ವಲಯದ ಕಮಾಂಡಿಂಗ್ ಆಫಿಸರ್ ವೈಸ್ ಅಡ್ಮಿರಲ್ ಗಿರೀಶ ಲೂಥ್ರಾ ಹೇಳಿದರು. ಕದಂಬ ನೌಕಾನೆಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸುನಾಮಿ ಅಣಕು ಕಾರ್ಯಾಚರಣೆ ವೇಳೆ ಅವರು ಮಾದ್ಯಮದವರೊಂದಿಗೆ ಮಾತನಾಡಿದರು. ಪ್ರಕೃತಿ ವಿಕೋಪಗಳ ಬಗ್ಗೆ ಪ್ರತಿ ಕ್ಷಣವೂ ಎಚ್ಚರಿಕೆಯಿಂದಿರಬೇಕಾಗುತ್ತದೆ. ಇದು ಒಬ್ಬರಿಂದ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ … [Read more...] about ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ