ಹೊನ್ನಾವರ; ಮೇ 29ರಂದು ನಡೆದ ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೇಸ್ 1 ಸ್ಥಾನ ಪಡೆಯುವ ಕಳಪೆ ಸಾಧನೆ ಮಾಡಿರುವುದು ಪಕ್ಷಕ್ಕೆ ಮುಜುಗರ ತಂದಿದೆ. ಆದರೆ ಇದಕ್ಕೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಪಕ್ಷದ ಹಿರಿಯ ನಾಯಕರೇ ಕಾರಣ ಎಂದು ಕಾಂಗ್ರೇಸ್ ಬ್ಲಾಕ್ ಅಧ್ಯಕ್ಷ ಜಗದೀಪ ತೆಂಗೇರಿ ಗಂಭೀರ ಆರೋಪ ಮಾಡಿದರು. ಅವರು ಪಕ್ಷದ ಕಛೇರಿಯಲ್ಲಿ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿ 290 ವಾರ್ಡಗಳ ಪೈಕಿ ಕಾಂಗ್ರೇಸ್ 1 ಸ್ಥಾನ ಪಡೆದಿದೆ. ಈ ಕಳಪೆ ಸಾಧನೆಗೆ … [Read more...] about ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೇಸ್ ಹೀನಾಯ ಸೋಲಿಗೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಪಕ್ಷದ ಹಿರಿಯ ನಾಯಕರೇ ಕಾರಣ ಜಗದೀಪ ತೆಂಗೇರಿ ಗಂಭೀರ ಆರೋಪ