ಹೊನ್ನಾವರ .ಯಾರಿಗೂ ಬೇಡದವರಾದ ಮಾನಸಿಕ ರೋಗಿಗಳಾಗಿ ಗೊತ್ತು ಗುರಿ ಇಲ್ಲದೇ ರಾಷ್ಟ್ರೀಯ ಹೆದ್ದಾರಿಯಗಲಕ್ಕು ಅಲೆಯುತ್ತಿದ್ದ ಇಬ್ಬರನ್ನು ಜೀವನಧಾರಾ ಟ್ರಸ್ಟಿನಿಂದ ಹೊನ್ನಾವರದಿಂದ ದಾರವಾಡದಲ್ಲಿರುವ ಮಾನಸಿಕ ಆಸ್ಪತ್ರೆಗೆ ರವಾನಿಸಲಾಯಿತು. ಕಳೆದ 8-10 ದಿನಗಳಿಂದ ಹೊನ್ನಾವರದಿಂದ ಕಾಸರಕೋಡಿನವರೆಗೆ ತಿಂಡಿ ಹಾಗೂ ಆಶ್ರಯಕ್ಕಾಗಿ ಹುಚ್ಚಾಪಟ್ಟೆ ತಿರುಗಾಡುತ್ತಿದ್ದ ಇವರನ್ನು ಸಂಘದ ಅಧ್ಯಕ್ಷರಾದ ಜೆ.ಜೆ.ಡಿಸೋಜಾ ಹಾಗೂ ಸದಸ್ಯರಾದ ಎಸ್.ಜೆ.ಕೈರನ್ನ ಹಾಗೂ ಮಹೇಶ ಕಲ್ಯಾಣಪುರ … [Read more...] about ಜೀವನಧಾರಾ ಟ್ರಸ್ಟಿನಿಂದ ಇನ್ನೊಂದು ಮಾನವೀಯ ಕಾರ್ಯ