ಹೊನ್ನಾವರ ತಾಲೂಕಿನ ಮಾಳ್ಕೋಡನಲ್ಲಿ ಮರಳು ಸಾಗಿದುವ ಲಾರಿಗಳಿಂದ ರಸ್ತೆ ಹಾಳಾಗುತ್ತಿರುವುದನ್ನು ಪ್ರಶ್ನಿಸಿದ ಗ್ರಾಮಸ್ಥರಿಬ್ಬರ ಮೇಲೆ ಮಾರಣಾಂತಿಕ ಹಲ್ಲೇ ನಡೆಸಿದ ಘಟನೆ ತಾಲೂಕಿನ ಮಾಳ್ಕೋಡನಲಿÀ ನಡೆದಿದೆ. ರೇತಿ ಸಾಗಾಟದ ವಿಚಾರಕ್ಕೇ ಸಂಭಂದಿಸಿದಂತೆ ತಮ್ಮ ಊರಿನ ರಸ್ತೆ ಹಾಳಾಗುತ್ತದೆ ಎಂದು ಪ್ರಶ್ನಿಸಿದ ಕಿರಣ ಶ್ರೀಧರ ನಾಯ್ಕ ಎನ್ನುವವರ ಮೇಲೆ ಮರಳು ಸಾಗಾಟ ನಡೆಸುವ ಗ್ರಾಮ ಪಂಚಾಯತ್ ಸದಸ್ಯ ಗಜಾನನ ಗೌಡ,ಗಣೇಶ ಗೌಡ,ಹನ್ಮಂತ ಗೌಡ,ಕಿರಣ ಗೌಡ ಎಂಬುವವರು ಹಿಂಬದಿಯಿಂದ ಬಂದು … [Read more...] about ರಸ್ತೆ ಹಾಳಾಗುತ್ತಿರುವುದನ್ನು ಪ್ರಶ್ನಿಸಿದ ಗ್ರಾಮಸ್ಥರಿಬ್ಬರ ಮೇಲೆ ಮಾರಣಾಂತಿಕ ಹಲ್ಲೇ