• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಾರ್ಗಸೂಚಿ

ಗಣಪತಿ ಹಬ್ಬ, ಮೊಹರಂ ಆಚರಣೆಗೆ ನಿರ್ಬಂಧ

August 13, 2021 by Deepika Leave a Comment

ಬೆಂಗಳೂರು : ಗಣೇಶ ಹಬ್ಬ ಮತ್ತು ಮೊಹರಂ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಹಬ್ಬಗಳಿಗೆ ಮಾರ್ಗಸೂಚಿ ನೀಡಲಾಗಿದ್ದು. ನಿಯಮವನ್ನು ಪಾಲಿಸುವಂತೆ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆಗೆ ನಿರ್ಬಂಧ ಹೇರಲಾಗಿದೆ. ಗಣೇಶ ಮೂರ್ತಿ ತರುವಾಗ, ವಿಸರ್ಜನೆ ವೇಳೆ ಮೆರವಣಿಗೆ ನೀಷೇಧಿಸಲಾಗಿದೆ.ಗಣೇಶ ಹಬ್ಬ : ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬ್ರೇಕ್ … [Read more...] about ಗಣಪತಿ ಹಬ್ಬ, ಮೊಹರಂ ಆಚರಣೆಗೆ ನಿರ್ಬಂಧ

ಕೈಗಾದಲ್ಲಿ ಅಣಕು ಪ್ರದರ್ಶನ

November 20, 2017 by Sachin Hegde Leave a Comment

ಕಾರವಾರ: ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ವಿಕಿರಣ ಸೋರಿಕೆ ಉಂಟಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಅಣು ಸ್ಥಾವರ ವ್ಯಾಪ್ತಿಯ ಕುಚೇಗಾರ್ ಗ್ರಾಮದಲ್ಲಿ ಶನಿವಾರ ಅಣಕು ಪ್ರದರ್ಶನ ನಡೆಸಲಾಯಿತು. ಕುಚೇಗಾರ್ ಗ್ರಾಮಸ್ಥರು ಅಣಕು ಪ್ರದರ್ಶನದಲ್ಲಿ ಭಾಗಿಯಾಗದೇ ದೂರ ಉಳಿದರು. ಉತ್ತರಕನ್ನಡ ಜಿಲ್ಲಾಡಳಿತ ಹಾಗೂ ಕೈಗಾ ಅಣು ವಿದ್ಯುತ್ ಸ್ಥಾವರದ ನೇತೃತ್ವದಲ್ಲಿ ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಮಾರ್ಗಸೂಚಿಯಂತೆ ಪ್ರತಿ ಎರಡು … [Read more...] about ಕೈಗಾದಲ್ಲಿ ಅಣಕು ಪ್ರದರ್ಶನ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್

October 20, 2017 by Sachin Hegde Leave a Comment

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್ ಸಿದ್ದಪಡಿಸುವದಕ್ಕಾಗಿ ಇಲ್ಲಿನ ಜಿಲ್ಲಾ ರಂಗಮಂದಿರಲ್ಲಿ ಜಿಲ್ಲಾ ಮಟ್ಟದ ಕಾರ್ಯಗಾರ ನಡೆಯಿತು. ಸಾರ್ವಜನಿಕರ ಪಾಲುದಾರಿಕೆಯಲ್ಲಿಯೇ ವಿಷನ್-2025 ಡಾಕ್ಯುಮೆಂಟ್ ತಯಾರಿಸಬೇಕೆಂಬ ಸರಕಾರದ ಆಶಯದಂತೆ ಪ್ರಮುಖ ಇಲಾಖೆಗಳನ್ನೊಳಗೊಂಡ ಒಟ್ಟು 13 ವಲಯಗಳನ್ನು ಐದು ಗುಂಪುಗಳಾಗಿ ವಿಂಗಡಿಸಿ ಅಭಿಪ್ರಾಯ ಸಂಗ್ರಹಣೆಗೆ ವೇಧಿಕೆ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್

ಉದ್ಯೋಗ ಖಾತರಿ ಯೋಜನೆ

September 27, 2017 by Sachin Hegde Leave a Comment

ಕಾರವಾರ: ಜಿಲ್ಲೆಯಲ್ಲಿ ಉದ್ಯೋೀಗ ಖಾತರಿ ಯೋಜನೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಗೆ ನ್ಯಾಯಯುತವಾಗಿ ದೊರೆಯಬೇಕಾದ ಸೌಲಭ್ಯದಿಂದ ವಂಚಿತರಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಗಳು ಯೋಜನೆಯ ಮಾರ್ಗಸೂಚಿಯಲ್ಲಿ ತಿಳಿಸಿದಂತೆ ಕೆಲವು ಅಗತ್ಯ ದಾಖಲೆಗಳನ್ನ ನೀಡಬೇಕಾಗಿರುವುದು ನಿಯಮವಾಗಿದೆ. ಆದರೆ ಅಷ್ಟು ದಾಖಲೆಗಳನ್ನು ನೀಡಿದಾಗಲೂ ಸರಕಾರದ ಕೆಲವೊಂದು ಅವೈಜ್ಞಾನಿಕವಾದ ನಿಯಮಗಳಿಂದಾಗಿ ಸೌಲಭ್ಯವನ್ನು … [Read more...] about ಉದ್ಯೋಗ ಖಾತರಿ ಯೋಜನೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar