ಬೆಂಗಳೂರು : ಗಣೇಶ ಹಬ್ಬ ಮತ್ತು ಮೊಹರಂ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಹಬ್ಬಗಳಿಗೆ ಮಾರ್ಗಸೂಚಿ ನೀಡಲಾಗಿದ್ದು. ನಿಯಮವನ್ನು ಪಾಲಿಸುವಂತೆ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆಗೆ ನಿರ್ಬಂಧ ಹೇರಲಾಗಿದೆ. ಗಣೇಶ ಮೂರ್ತಿ ತರುವಾಗ, ವಿಸರ್ಜನೆ ವೇಳೆ ಮೆರವಣಿಗೆ ನೀಷೇಧಿಸಲಾಗಿದೆ.ಗಣೇಶ ಹಬ್ಬ : ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬ್ರೇಕ್ … [Read more...] about ಗಣಪತಿ ಹಬ್ಬ, ಮೊಹರಂ ಆಚರಣೆಗೆ ನಿರ್ಬಂಧ
ಮಾರ್ಗಸೂಚಿ
ಕೈಗಾದಲ್ಲಿ ಅಣಕು ಪ್ರದರ್ಶನ
ಕಾರವಾರ: ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ವಿಕಿರಣ ಸೋರಿಕೆ ಉಂಟಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಅಣು ಸ್ಥಾವರ ವ್ಯಾಪ್ತಿಯ ಕುಚೇಗಾರ್ ಗ್ರಾಮದಲ್ಲಿ ಶನಿವಾರ ಅಣಕು ಪ್ರದರ್ಶನ ನಡೆಸಲಾಯಿತು. ಕುಚೇಗಾರ್ ಗ್ರಾಮಸ್ಥರು ಅಣಕು ಪ್ರದರ್ಶನದಲ್ಲಿ ಭಾಗಿಯಾಗದೇ ದೂರ ಉಳಿದರು. ಉತ್ತರಕನ್ನಡ ಜಿಲ್ಲಾಡಳಿತ ಹಾಗೂ ಕೈಗಾ ಅಣು ವಿದ್ಯುತ್ ಸ್ಥಾವರದ ನೇತೃತ್ವದಲ್ಲಿ ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಮಾರ್ಗಸೂಚಿಯಂತೆ ಪ್ರತಿ ಎರಡು … [Read more...] about ಕೈಗಾದಲ್ಲಿ ಅಣಕು ಪ್ರದರ್ಶನ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್ ಸಿದ್ದಪಡಿಸುವದಕ್ಕಾಗಿ ಇಲ್ಲಿನ ಜಿಲ್ಲಾ ರಂಗಮಂದಿರಲ್ಲಿ ಜಿಲ್ಲಾ ಮಟ್ಟದ ಕಾರ್ಯಗಾರ ನಡೆಯಿತು. ಸಾರ್ವಜನಿಕರ ಪಾಲುದಾರಿಕೆಯಲ್ಲಿಯೇ ವಿಷನ್-2025 ಡಾಕ್ಯುಮೆಂಟ್ ತಯಾರಿಸಬೇಕೆಂಬ ಸರಕಾರದ ಆಶಯದಂತೆ ಪ್ರಮುಖ ಇಲಾಖೆಗಳನ್ನೊಳಗೊಂಡ ಒಟ್ಟು 13 ವಲಯಗಳನ್ನು ಐದು ಗುಂಪುಗಳಾಗಿ ವಿಂಗಡಿಸಿ ಅಭಿಪ್ರಾಯ ಸಂಗ್ರಹಣೆಗೆ ವೇಧಿಕೆ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್
ಉದ್ಯೋಗ ಖಾತರಿ ಯೋಜನೆ
ಕಾರವಾರ: ಜಿಲ್ಲೆಯಲ್ಲಿ ಉದ್ಯೋೀಗ ಖಾತರಿ ಯೋಜನೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಗೆ ನ್ಯಾಯಯುತವಾಗಿ ದೊರೆಯಬೇಕಾದ ಸೌಲಭ್ಯದಿಂದ ವಂಚಿತರಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಗಳು ಯೋಜನೆಯ ಮಾರ್ಗಸೂಚಿಯಲ್ಲಿ ತಿಳಿಸಿದಂತೆ ಕೆಲವು ಅಗತ್ಯ ದಾಖಲೆಗಳನ್ನ ನೀಡಬೇಕಾಗಿರುವುದು ನಿಯಮವಾಗಿದೆ. ಆದರೆ ಅಷ್ಟು ದಾಖಲೆಗಳನ್ನು ನೀಡಿದಾಗಲೂ ಸರಕಾರದ ಕೆಲವೊಂದು ಅವೈಜ್ಞಾನಿಕವಾದ ನಿಯಮಗಳಿಂದಾಗಿ ಸೌಲಭ್ಯವನ್ನು … [Read more...] about ಉದ್ಯೋಗ ಖಾತರಿ ಯೋಜನೆ