ಹಳಿಯಾಳ:- ಮೂವರು ಅಂತರ ಜಿಲ್ಲಾ ಕಳ್ಳರನ್ನು ಮಾಲು ಸಮೇತ ಬಂಧಿಸುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದು ಪೋಲಿಸ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಆದೇಶದಂತೆ ಎಡಿಷನ್ ಎಸ್ಪಿ ಗೋಪಾಲ ಬ್ಯಾಕೋಡ ಹಾಗೂ ದಾಂಡೇಲಿ ಡಿವೈಎಸ್ಪಿ ಪಿ.ಮೋಹನ ಪ್ರಸಾದ ಮಾರ್ಗದರ್ಶನದಲ್ಲಿ ಹಳಿಯಾಳ ಸಿಪಿಐ ಬಿ.ಎಸ್.ಲೋಕಾಪುರ ಹಾಗೂ ಪಿ.ಎಸ್.ಐ ಆನಂದಮೂರ್ತಿ.ಸಿ. ಮುಂದಾಳತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಳ್ಳರನ್ನು … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಮೂವರು ಅಂತರ ಜಿಲ್ಲಾ ಕಳ್ಳರು ಮಾಲು ಸಮೇತ ಅಂದರ್ – ಜನರಿಂದ ಪ್ರಶಂಸೆ