ಹೊನ್ನಾವರ - ಶರಾವತಿ ಸೇತುವೆಯಮೇಲೆ ಎರಡು ಬೈಕ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದ ಒಬ್ಬ ಬೈಕ್ ಸವಾರನಮೇಲೆ ಹಿಂದಿನಿಂದ ಬಂದ ಲಾರಿಯೊಂದು ಹರಿದು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.ಅಪಘಾತದಲ್ಲಿ ಮೃತಪಟ್ಟವನನ್ನು ಭಟ್ಕಳ ತಾಲೂಕಿನ ಶಿರಾಲಿಯ ಪ್ರಕಾಶ ನಾಗಪ್ಪ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೊಂದು ಬೈಕ್ನಲ್ಲಿದ್ದ ನಾರಾಯಣ ನಾಗಪ್ಪ ಗೌಡ, ಮಾಳ್ಕೋಡ, ಸಂದೀಪ ತಿಮ್ಮಪ್ಪ ಗೌಡ ಪಡುಕುಳಿ … [Read more...] about ಬೈಕ್ ಅಪಘಾತದಲ್ಲಿ ರಸ್ತೆಯಮೇಲೆ ಬಿದ್ದವನಮೇಲೆ ಹರಿದ ಲಾರಿ – ಓರ್ವ ಸ್ಥಳದಲ್ಲೇ ಸಾವು ಮತ್ತಿಬ್ಬರಿಗೆ ಗಾಯ
ಮಾಳ್ಕೋಡ
ರಸ್ತೆ ಹಾಳಾಗುತ್ತಿರುವುದನ್ನು ಪ್ರಶ್ನಿಸಿದ ಗ್ರಾಮಸ್ಥರಿಬ್ಬರ ಮೇಲೆ ಮಾರಣಾಂತಿಕ ಹಲ್ಲೇ
ಹೊನ್ನಾವರ ತಾಲೂಕಿನ ಮಾಳ್ಕೋಡನಲ್ಲಿ ಮರಳು ಸಾಗಿದುವ ಲಾರಿಗಳಿಂದ ರಸ್ತೆ ಹಾಳಾಗುತ್ತಿರುವುದನ್ನು ಪ್ರಶ್ನಿಸಿದ ಗ್ರಾಮಸ್ಥರಿಬ್ಬರ ಮೇಲೆ ಮಾರಣಾಂತಿಕ ಹಲ್ಲೇ ನಡೆಸಿದ ಘಟನೆ ತಾಲೂಕಿನ ಮಾಳ್ಕೋಡನಲಿÀ ನಡೆದಿದೆ. ರೇತಿ ಸಾಗಾಟದ ವಿಚಾರಕ್ಕೇ ಸಂಭಂದಿಸಿದಂತೆ ತಮ್ಮ ಊರಿನ ರಸ್ತೆ ಹಾಳಾಗುತ್ತದೆ ಎಂದು ಪ್ರಶ್ನಿಸಿದ ಕಿರಣ ಶ್ರೀಧರ ನಾಯ್ಕ ಎನ್ನುವವರ ಮೇಲೆ ಮರಳು ಸಾಗಾಟ ನಡೆಸುವ ಗ್ರಾಮ ಪಂಚಾಯತ್ ಸದಸ್ಯ ಗಜಾನನ ಗೌಡ,ಗಣೇಶ ಗೌಡ,ಹನ್ಮಂತ ಗೌಡ,ಕಿರಣ ಗೌಡ ಎಂಬುವವರು ಹಿಂಬದಿಯಿಂದ ಬಂದು … [Read more...] about ರಸ್ತೆ ಹಾಳಾಗುತ್ತಿರುವುದನ್ನು ಪ್ರಶ್ನಿಸಿದ ಗ್ರಾಮಸ್ಥರಿಬ್ಬರ ಮೇಲೆ ಮಾರಣಾಂತಿಕ ಹಲ್ಲೇ