ಹೊನ್ನಾವರ : ತಾಲೂಕಿನ ಕಾಸರಕೋಡ, ಮಾವಿನಕುರ್ವಾ, ಗುಂಡಬಾಳ, ಖರ್ವಾ ಹಾಗೂ ಗೇರುಸೊಪ್ಪಾ ಭಾಗದಲ್ಲಿ ದಿನದಲ್ಲಿ ಹೆಚ್ಚಿನ ಸಮಯ ವಿದ್ಯುತ್ ಪೂರೈಕೆÉ ಇಲ್ಲದಿರುವುದನ್ನು ಸಾರ್ವಜನಿಕರು ಶಾಸಕರ ಬಳಿ ತೊಡಿಕೊಂಡರು. ಈ ವಿದ್ಯುತ್ ಸಮಸ್ಯೆ ಕುರಿತು ಭಟ್ಕಳ-ಹೊನ್ನಾವರ ಶಾಸಕ ಸುನೀಲ ಬಿ.ನಾಯ್ಕ ಹೆಸ್ಕಾಂ ಹುಬ್ಬಳ್ಳಿ ವಿಭಾಗದ ಅಧಿಕಾರಿಯವರನ್ನು ಸಂಪರ್ಕಿಸಿ ಒಂದುವಾರದಲ್ಲಿ ಸಮಸ್ಯೆ ಬಗೆಹರಿಸುವಂತೆ ಗಡುವು ನೀಡಿ ಇಲ್ಲದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ … [Read more...] about ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ
ಮಾವಿನಕುರ್ವಾ
ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ
ಹೊನ್ನಾವರ: ಪಾದಾಚಾರಿಗೆ ವಾಹನ ಗುದಿಪರಿಣಾಮ ವ್ಯಕ್ತಿಯೊರ್ವ ಗಂಭಿರ ಗಾಯಗೊಂಡ ಘಟನೆ ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಸಂಭವಿಸಿದೆ.ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಮೇಲೆ ನಡೆದುಕೊಂಡು ಹೊಗುತ್ತಿದ್ದ ಪಾದಾಚಾರಿ ರಾಮಚಂದ್ರ ಸುಬ್ರಾಯ ಹೆಗಡೆ(50) ಕೊಂಡದಕೆರೆ ಅವರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೋಲೆರೋ ವಾಹನದಲ್ಲಿ ಅಕ್ರಮವಾಗಿ ಮರಳು ತುಂಬಿ ಸಾಗಾಣಿಕೆ ಮಾಡುತ್ತಿದ್ದಾಗ ವಾಹನ ಸಂಖ್ಯೆ ಏಂ 47 9291 ಚಾಲಕ … [Read more...] about ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ
ಸುನಿಲ್ ನಾಯ್ಕ ಅವರ ಪರ ಕಾರ್ಯಕರ್ತರು ಮತ ಯಾಚನೆ
ಹೊನ್ನಾವರ : ತಾಲೂಕಿನ ಮಾವಿನಕುರ್ವಾ, ಮಂಡಲಕುರ್ವಾ, ಹೊಸಾಡ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಸುನಿಲ್ ನಾಯ್ಕ ಅವರ ಪರ ಕಾರ್ಯಕರ್ತರು ಮತ ಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಘಟಕಾಧ್ಯಕ್ಷ ಹರಿಶ್ಚಂದ್ರ ನಾಯ್ಕ, ಉಲ್ಲಾಸ ಶ್ಯಾನಭಾಗ, ವಿನಾಯಕ ನಾಯ್ಕ, ಹರಿಪ್ರಸಾದ ಪ್ರಭು, ತಿಮ್ಮಪ್ಪ ನಾಯ್ಕ, ವಾಸುದೇವ ಭಟ್ಟ, ನಾಗರಾಜ ಗೌಡ, ಮಾದೇವ ಗೌಡ ಇತರರು ಉಪಸ್ಥಿತರಿದ್ದರು. … [Read more...] about ಸುನಿಲ್ ನಾಯ್ಕ ಅವರ ಪರ ಕಾರ್ಯಕರ್ತರು ಮತ ಯಾಚನೆ
ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚನೆ
ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಶಕ್ತಿಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚಿಸಿದರು. ಕೇಂದ್ರ ಸರ್ಕಾರದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅನೇಕ ಜನಪರ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದಲ್ಲದೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರ ಮಾಡಿರುವ ಸಾಧನೆಗಳ ಕೈಪಿಡಿಯನ್ನು ಪ್ರತಿ ಮನೆಗೂ ತಲುಪಿಸಿ ಭೃಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಬೇಕು ಎಂದು ಬಿಜೆಪಿ ಘಟಕದ ಅಧ್ಯಕ್ಷ … [Read more...] about ಬಿಜೆಪಿ ಅಭ್ಯರ್ಥಿ ಸುನೀಲ್ ನಾಯ್ಕ ಪರ ಕಾರ್ಯಕರ್ತರು ಮನೆ-ಮನೆಗೆ ಭೇಟಿನೀಡಿ ಮತಯಾಚನೆ
ಎತ್ತರ ಜಿಗಿತ ಆಟದಲ್ಲಿ ಜಿಲ್ಲೆಗೆ ತೃತಿಯ ಸ್ಥಾನ
ಹೊನ್ನಾವರ;ತಾಲೂಕಿನ ಮಾವಿನಕುರ್ವಾ ಸ್ವಾಮಿ ವಿವೇಕಾನಂದ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಕುಮಾರಿ.ವೈಭವಿ ಶೇಷಗಿರಿ ಆಚಾರ್ಯ ಇವಳು ಕಾರವಾರ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಇಲಾಖಾ ಕ್ರೀಡಾ ಕೂಟ ಸ್ಪರ್ಧೆಯಲ್ಲಿ ಎತ್ತರ ಜಿಗಿತ ಆಟದಲ್ಲಿ ಜಿಲ್ಲೆಗೆ ತೃತಿಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾಳೆ.ಇವಳಿಗೆ ಶಾಲೆಯ ದೈಹಿಕ ಶಿಕ್ಷಕ ಎಫ್.ಟಿ.ಫರ್ನಾಂಡಿಸ್ ಮಾರ್ಗದರ್ಶಕರಾಗಿದ್ದರು.ಈ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಸರ್ವ ಸದಸ್ಯರು ಹಾಗೂ ಶಿಕ್ಷಕ … [Read more...] about ಎತ್ತರ ಜಿಗಿತ ಆಟದಲ್ಲಿ ಜಿಲ್ಲೆಗೆ ತೃತಿಯ ಸ್ಥಾನ