ಕಾರವಾರ: ಅಂಬುಲೈನ್ಸ, ರಕ್ತನಿಧಿ ಸೇವೆ ಹಾಗೂ ಹೋಂ ಕೇರ್ ಸರ್ವಿಸ್ಗಾಗಿ "ಐ ರಿಲೀಪ್" ಎಂಬ ಮೊಬೈಲ್ ಆಪ್ವೊಂದನ್ನು ಪರಿಚಯಿಸಲಾಗಿದೆ. ಕುಮಟಾ ಸಮೀಪದ ಹಿರೆಗುತ್ತಿಯಲ್ಲಿ ಬುಧವಾರ ಈ ಮೊಬೈಲ್ ಆಪ್ನ್ನು ಬಿಡುಗಡೆ ಮಾಡಲಾಯಿತು. ನಂತರ ಕಾರವಾರದಲ್ಲಿ ಸುದ್ದಿಗೊಷ್ಟಿ ನಡೆಸಿ ಮಾಹಿತಿ ನೀಡಿದ ಐ ರಿಲೀಪ್ ಕಂಪನಿಯ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಶುಜಾತ ಪಾಶ, ಈ ಆಪ್ ನೀಡುವ ಸೇವೆಗಳು ಕುರಿತು ತಿಳಿಸಿದರು. ಆರೋಗ್ಯ ನಿರ್ವಹಣೆ ಸೇವೆಯನ್ನು ಗಮನದಲ್ಲಿರಿಸಿಕೊಂಡು ಈ ಆಧುನಿಕ … [Read more...] about ರಕ್ತನಿದಿಗಾಗಿ ಮೊಬೈಲ್ ಆಪ್ ಬಿಡುಗಡೆ – ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಐ ರಿಲೀಪ್ ಕಂಪನಿ
ಮಾಹಿತಿ
ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು:ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ.
ಹೊನ್ನಾವರ:ಯುವ ತಲೆಮಾರು ದೊಡ್ಡ ಕನಸನ್ನು ಇಟ್ಟಕೊಂಡು ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು ಎಂದು ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ. ಹೇಳಿದರು. ಪಟ್ಟಣದ ಎಸ್ಡಿಎಂ ಕಾಲೇಜಿನಲ್ಲಿ ಜೆಡಿಎನ್ ಅಭಿಮಾನಿ ಬಳಗವು ಹೊನ್ನಾವರದ ಡ್ರೀಮ್ ಟೀಮ್, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಎಸ್ಡಿಎಂ ಕಾಲೇಜು ಇವುಗಳ ಸಹಯೋಗದಲ್ಲಿ `ನಾಗರಿಕ ಸೇವೆ ಗಗನ ಕುಸುಮವಲ್ಲ' ಎಂಬ ಶೀರ್ಷಿಕೆಯಡಿ ನಾಗರಿಕ ಸೇವಾ ಆಕಾಂಕ್ಷಿಗಳಿಗಾಗಿ ಶನಿವಾರ ಏರ್ಪಡಿಸಲಾದ … [Read more...] about ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು:ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ.
ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಜೆ. ಡಿ. ನಾಯ್ಕ ಅಭಿಮಾನಿ ಸಂಘದ ಆಶ್ರಯದಲ್ಲಿ ಭಟ್ಕಳದಲ್ಲಿ ಸಪ್ಟಂಬರ್ 24 ರಂದು ನಡೆಯಲಿರುವ ನಾಗರಿಕ ಸೇವೆಗಳು ಗಗನ ಕುಸುಮವಲ್ಲ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಹೊನ್ನಾವರ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವವಂತೆ ತಿಳುವಳಿಕೆ ನೀಡಲು ಪೂರ್ವಭಾವಿ ಸಭೆ ಡ್ರೀಮ್ ಟೀಮ್ ಹೊನ್ನಾವರ, ಲಯನ್ಸ್, ರೋಟರಿ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆಯಿತು. ಜೆ.ಡಿ.ನಾಯ್ಕ ಅಭಿಮಾನಿ ಸಂಘದ ಅಧ್ಯಕ್ಷ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್
ಕಾರವಾರ:ಪ್ರವಾಸೋದ್ಯಮ ಅಭಿವೃದ್ಧಿಗೆ ಸರಕಾರ ಒತ್ತು ನೀಡಿದ್ದು, ಪ್ರವಾಸಿ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಯೋಜನೆ ರೂಪಿಸುತ್ತಿದೆ. ಸದ್ಯ ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್ ಎನ್ನುವ ಯೋಜನೆ ಅಡಿಯಲ್ಲಿ ಸುಮಾರು 35 ಕೋಟಿ ರೂ. ಮಂಜೂರಿಗೆ ಸರಕಾರ ನಿರ್ಧರಿಸಿದೆ. ಅಭಿವೃದ್ಧಿ ಹೊಂದುತ್ತಿರುವ ಕಡಲ ತೀರಗಳ ಜೊತೆಗೆ ಇನ್ನಷ್ಟು ಕಡಲ ತೀರಗಳ ಅಭಿವೃದ್ಧಿ ನಡೆಸಲು ಕೋಸ್ಟಲ್ ಮೇಗಾ ಪ್ರೋಜೆಕ್ಟ್ ಅಡಿಯಲ್ಲಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೊಸ … [Read more...] about ಕಡಲ ತೀರಗಳ ಅಭಿವೃದ್ಧಿಗಾಗಿ ಕೋಸ್ಟಲ್ ಮೇಗಾ ಪ್ರೋಜೆಕ್ಟ್
ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ
ಹೊನ್ನಾವರ `ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ' ಎಂದು ಹೊನ್ನಾವರ ಜೆ.ಎಮ್.ಎಫ್.ಸಿ. ಹಿರಿಯ ನ್ಯಾಯಾಧೀಶ ಸಿ. ಕೆ. ರೆಡ್ಡಿ ಹೇಳಿದರು. ತಾಲೂಕಿನ ಕಾಸರಕೋಡದ ಕಾಂಡ್ಲಾ ಮಾಹಿತಿ ಕೇಂದ್ರದಲ್ಲಿ ಅರಣ್ಯ ಇಲಾಖೆಯ ಆಶ್ರಯದಲ್ಲಿ ನಡೆದ `ವಿಶ್ವ ಪರಿಸರ ದಿನಾಚರಣೆ'ಯ ಅಂಗವಾಗಿ ವೃಕ್ಷಾರೋಪಣ ಅಭಿಯಾನ, ಬೀಜದುಂಡೆ ಬಿತ್ತುವ ಅಭಿಯಾನ ಹಾಗೂ ಜೀವವೈವಿಧ್ಯತೆ ಕುರಿತ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅರಣ್ಯ ಸಂರಕ್ಷಣೆ ನಮ್ಮೆಲ್ಲರ … [Read more...] about ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ