ಹಳಿಯಾಳ:- ಕಿತ್ತೂರು ರಾಣಿ ಚೆನ್ನಮ್ಮಳ ಸಾಹಸ, ಧೈರ್ಯ, ರಾಷ್ಟ್ರ,ದೇಶ ಪ್ರೇಮದ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು. ಪಟ್ಟಣದ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮಳ ಜಯಂತ್ಯೋತ್ಸವ ಕಾರ್ಯಕ್ರಮ ಉಧ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ದೇಶಪ್ರೇಮದ ಕಿಚ್ಚು ಹೊತ್ತಿಸಿದ ಮೊದಲ ಮಹಿಳಾ ಹೋರಾಟಗಾರ್ತಿ ಚೆನ್ನಮ್ಮಳಾಗಿದ್ದು ಅವರು … [Read more...] about ರಾಣಿ ಚೆನ್ನಮ್ಮಳ ದೇಶ ಪ್ರೇಮ, ಸಾಹಸ ಎಲ್ಲರಿಗೂ ಮಾದರಿ – ಎಮ್ಎಲ್ ಸಿ ಎಸ್ ಎಲ್ ಘೊಟ್ನೆಕರ