ಹಳಿಯಾಳ:- ಶಾಂತಿ ಮತ್ತು ನೆಮ್ಮದಿಗೆ ಹೆಸರಾದ ಕರ್ನಾಟಕ ರಾಜ್ಯದಿಂದ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕಬೇಕೆಂದು ಆಗ್ರಹಿಸಿ ಬಿಜೆಪಿ ಪಕ್ಷದ ಯುವಮೋರ್ಚಾ ಘಟಕದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಇಲ್ಲಿಯ ಮಿನಿ ವಿಧಾಸೌಧಕ್ಕೆ ಆಗಮಿಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಲ್ಲಿಸಿದ ಮನವಿಯಲ್ಲಿ ಕಳೆದ ಕೆಲವು ದಿನಗಳಿಂದ ರಾಜ್ಯದ ನೆಮ್ಮದಿ ಮತ್ತು ಹೆಸರು ಕೆಡಿಸಿದ ಮಾದಕ ವಸ್ತು ಮಾರಾಟ ಜಾಲ ಮತ್ತು ಸೇವನೆಯ ವಿರುದ್ದ ಮುಖ್ಯಮಂತ್ರಿ ಬಿಎಸ್ … [Read more...] about ಡ್ರಗ್ಸ ಮುಕ್ತ ಕರ್ನಾಟಕ ಮಾಡುವಂತೆ ಆಗ್ರಹಿಸಿ ಹಳಿಯಾಳ ಬಿಜೆಪಿಯಿಂದ ಸರ್ಕಾರಕ್ಕೆ ಮನವಿ