ಹಳಿಯಾಳ:- ತಾಲೂಕಿನ ಸಾಂಬ್ರಾಣಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ರೈತರು ಬೆಳೆದ (ಬೆಳೆ)ಫಸಲನ್ನು ಅರಣ್ಯ ಇಲಾಖೆ ಅಧಿಕಾರಿಗಳು ನಾಶಗೊಳಿಸಿ, ರೈತರ ಮೇಲೆ ದೌರ್ಜನ್ಯವೆಸಗಿದ್ದಾರೆಂದು ಆರೋಪಿಸಿ ಬುಡಕಟ್ಟು ಸಿದ್ದಿ ಸಮುದಾಯದಕ್ಕೆ ಸೇರಿದ ರೈತರು ಹಾನಿಗೊಳಗಾದ ಬೆಳೆಯೊಂದಿಗೆ ಶುಕ್ರವಾರ ಹಳಿಯಾಳ ತಹಶೀಲ್ದಾರ್ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಿದರು. ಬುಡಕಟ್ಟು ಸಿದ್ದಿ ಜನಾಂಗದ ಧ್ವನಿಯಾಗಿರುವ ಜಿಲ್ಲಾ ಬುಡಕಟ್ಟು ಅಭೀವ್ಯಕ್ತಿ ವೇದಿಕೆ ಸಂಘಟನೆಯ ನೇತೃತ್ವದಲ್ಲಿ … [Read more...] about ಅರಣ್ಯಾಧಿಕಾರಿಗಳ ದೌರ್ಜನ್ಯ – ಹಾನಿಗೊಳಗಾದ ಬೆಳೆಯೊಂದಿಗೆ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದ ಬುಡಕಟ್ಟು ಸಿದ್ದಿ ಸಮುದಾಯದ ಜನತೆ –ಅರಣ್ಯಾಧಿಕಾರಿಗಳ ವಿರುದ್ದ ತೀವೃ ಆಕ್ರೋಶ
ಮಿನಿ
ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿ ಮನವಿ
ಹಳಿಯಾಳ:ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ದಿನಗಳಂದು ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿರುವ ಹಿಂದೂ ಜನಜಾಗೃತಿ ಸಮಿತಿಯವರು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಹಳಿಯಾಳ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆಗೆ ಸಲ್ಲಿಸಿದರು.ಇಲ್ಲಿಯ ಮಿನಿ ವಿಧಾನ ಸೌಧಕ್ಕೆ ಆಗಮಿಸಿದ ಹಿಂ.ಜ. ಸಂಘಟನೆಯವರು ಪ್ಲಾಸ್ಟಿಕ ಧ್ವಜಗಳ ಮಾರಾಟಕ್ಕೆ ನಿರ್ಬಂಧ ಹೇರಬೇಕು, ರಾಷ್ಟ್ರಧ್ಬಜಗಳಿಗೆ ಆಗುವ ಅಪಚಾರ ತಡೆಯಬೇಕು ಎಂದು … [Read more...] about ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿ ಮನವಿ
ಅಹೋರಾತ್ರಿ ಧರಣಿ 4 ನೇ ದಿನಕ್ಕೆ
ಹಳಿಯಾಳ :ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಮೌರ್ಯ ಹೋಟೆಲ್ ಪಕ್ಕದ ಪುರಸಭೆಗೆ ಸೇರಿದ ನಿವೇಶನದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಭವನ ನಿರ್ಮಿಸುವಂತೆ ಆಗ್ರಹಿಸಿ ಹಳಿಯಾಳ ದಲಿತ ಸಂಘಟನೆಗಳ ಒಕ್ಕೂಟ ಆರಂಭಿಸಿರುವ ಅಹೋರಾತ್ರಿ ಧರಣಿ ಶನಿವಾರ 4 ನೇ ದಿನಕ್ಕೆ ಕಾಲಿಟ್ಟಿದೆ. ತಾಲೂಕಾ ಕೇಂದ್ರ ಹಳಿಯಾಳದ ಪಟ್ಟಣದ ಪೋಲಿಸ್ ಠಾಣೆ, ಪುರಸಭೆ ಹಾಗೂ ಮಿನಿ ವಿಧಾನಸೌಧದ ಎದುರಿನ ರಾಜ್ಯ ಹೆದ್ದಾರಿಯಲ್ಲಿಯ ಶಿವಾಜಿ ವೃತ್ತದಲ್ಲಿ ಹಾಕಲಾದ ಭಗವಾನ್ ಬುದ್ದ … [Read more...] about ಅಹೋರಾತ್ರಿ ಧರಣಿ 4 ನೇ ದಿನಕ್ಕೆ