• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮೀನುಗಾರರ

ಮಂಕಾಳು ವೈದ್ಯ ಇವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆ; ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಸದಾನಂದ ಹರಿಕಂತ್ರ

May 4, 2018 by Gaju Gokarna Leave a Comment

ಹೊನ್ನಾವರ:ನಮ್ಮ ಜಿಲ್ಲಾ ಸಮಿತಿಯವರು ನಿರ್ಣಯಿಸಿದಂತೆ ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಭಟ್ಕಳ-ಹೊನ್ನಾವರ ವಿಧಾನ ಸಭಾ ಕ್ಷೇತ್ರದಲ್ಲಿ ನಮ್ಮದೇ ಸಮುದಾಯದವರಾದ ಮಂಕಾಳು ವೈದ್ಯ ಇವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆ ಎಂದು ನಾಡದೋಣಿ ಮತ್ತು ಸಾಂಪ್ರದಾಯಿಕ ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಸದಾನಂದ ಹರಿಕಂತ್ರ ಹೇಳಿದರು.ಅವರು ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.ನಾವು … [Read more...] about ಮಂಕಾಳು ವೈದ್ಯ ಇವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆ; ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಸದಾನಂದ ಹರಿಕಂತ್ರ

ಮೀನುಗಾರಿಕೆಗೆ ತೆರಳಿದ್ದ ದೋಣಿ ; ಸಮುದ್ರ ಮದ್ಯೆ ಇಂಜಿನ್ ಸ್ಥಗಿತ

November 15, 2017 by Sachin Hegde Leave a Comment

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿಯೇ ಕೆಟ್ಟುನಿಂತ ಘಟನೆ ಬೈತಖೋಲ್ ಸಮೀಪ ನಡೆದಿದೆ. ಅಪಾಯದಲ್ಲಿದ್ದ 8 ಮೀನುಗಾರರನ್ನು ತಟರಕ್ಷಕ ಪಡೆ ಅಧಿಕಾರಿಗಳು ರಕ್ಷಿಸಿದರು. ಸಮುದ್ರ ಮದ್ಯೆ ಮೀನುಗಾರಿಕೆ ನಡೆಸುತ್ತಿದ್ದ ಫಾಲಾಕ್ಷ ಎಂಬ ದೋಣಿಯ ಇಂಜಿನ್ ಏಕಾಏಕಿ ಸ್ಥಗಿತಗೊಂಡಿತು. ಇದರಿಂದ ಅದಲ್ಲಿದ್ದ ಮೀನುಗಾರರು ಭಯಗೊಂಡಿದ್ದರು. ಒಬ್ಬರು ಕೋಸ್ಟಗಾರ್ಡ ಸಿಬ್ಬಂದಿಗೆ ಕರೆ ಮಾಡಿ ಸಹಾಯ ಯಾಚಿಸಿದರು. ತುರ್ತಾಗಿ ಆಗಮಿಸಿದ ತಟರಕ್ಷಕ ಪಡೆಯವರು … [Read more...] about ಮೀನುಗಾರಿಕೆಗೆ ತೆರಳಿದ್ದ ದೋಣಿ ; ಸಮುದ್ರ ಮದ್ಯೆ ಇಂಜಿನ್ ಸ್ಥಗಿತ

ರಾಹುಲ್ ಗಾಂಧಿ ಮೂಲಕ ಸಿದ್ದರಾಮಯ್ಯ ಮೇಲೆ ಒತ್ತಡ – ಮೀನುಗಾರರ ಸಾಲಮನ್ನಾಗೆ ಆಗ್ರಹ

November 4, 2017 by Sachin Hegde Leave a Comment

ಕಾರವಾರ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಒತ್ತಡ ತಂದು ಮೀನುಗಾರರ ಸಾಲಮನ್ನಾಗೆ ಪ್ರಯತ್ನಿಸಲಾಗುವದು ಎಂದು ಹೇಳಿದರು. ಬುಧವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೃಷಿಕರ 50 ಸಾವಿರ ರೂ ಸಾಲಮನ್ನಾ ಮಾಡಲಾಗಿದೆ. ಆದರೆ, ಮೀನುಗಾರರಿಗೆ ಸರ್ಕಾರ ಯಾವದೇ ಕೊಡುಗೆ ನೀಡಿಲ್ಲ. ಹೀಗಾಗಿ ಎಲ್ಲಾ ಮೀನುಗಾರರು ಸೇರಿ ಜಿಲ್ಲಾ ಪ್ರವಾಸ ಮಾಡಲಿರುವ ರಾಹುಲ್ ಗಾಂಧಿಯವರ ಮೂಲಕ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲು … [Read more...] about ರಾಹುಲ್ ಗಾಂಧಿ ಮೂಲಕ ಸಿದ್ದರಾಮಯ್ಯ ಮೇಲೆ ಒತ್ತಡ – ಮೀನುಗಾರರ ಸಾಲಮನ್ನಾಗೆ ಆಗ್ರಹ

ಮೀನುಗಾರರ ಸಂಕಸ್ಟ ಪರಿಹಾರ ನಿಧಿ

August 11, 2017 by Sachin Hegde Leave a Comment

ಕಾರವಾರ: ರಾಜ್ಯ ಮೀನುಗಾರಿಕೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಹೊಸದಾಗಿ ಪುನರ ರಚನೆಯಾದ ಮೀನುಗಾರರ ಸಂಕಸ್ಟ ಪರಿಹಾರ ನಿಧಿ ಸಮಿತಿ ಸಭೆಯಲ್ಲಿ ಈ ಹಿಂದೆ ಮೀನುಗಾರರಿಗೆ ನೀಡಲಾಗುತ್ತಿದ್ದ ಪರಿಹಾರ ಮೊತ್ತವನ್ನು ಪರಿಸ್ಕರಿಸಲು ನಿರ್ದರಿಸಲಾಗಿದೆ. ಮೀನುಗಾರರ ಆಕಸ್ಮಿಕ ಮರಣ ಪ್ರಕರಣಗಳಿಗೆ ನೀಡುತ್ತಿರುವ ಪರಿಹಾರ ಮೊತ್ತವನ್ನು 2 ಲಕ್ಷ ರೂ. ನಿಂದ 3 ಲಕ್ಷ ರೂ. ವರೆಗೆ, ಸಮುದ್ರದಲ್ಲಿ ಮೀನು ಹಿಡಿಯುವ ಸಂದರ್ಭ ಮರಣ ಹೊಂದಿದ ಪ್ರಕರಣಗಳಿಗೆ ನೀಡುವ ಪರಿಹಾರ 5 ಲಕ್ಷ ರೂ ವನ್ನು 6 … [Read more...] about ಮೀನುಗಾರರ ಸಂಕಸ್ಟ ಪರಿಹಾರ ನಿಧಿ

ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಮನವಿ

July 24, 2017 by Sachin Hegde Leave a Comment

  ಕಾರವಾರ:ಜಿಲ್ಲೆಯ ಮೀನುಗಾರಿಕಾ ಬಂದರುಗಳಲ್ಲಿ ಮೂಲಸೌಕರ್ಯ ಒದಗಿಸುವಂತೆ ಮತ್ತು ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಶಾಸಕ ಸತೀಶ್ ಸೈಲ್, ಮಂಕಾಳು ವೈದ್ಯ ಮುಂದಾಳತ್ವದಲ್ಲಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್‍ರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಸರ್ಕಾರ ರೈತರಿಗೆ 50 ಸಾವಿರ ರು.ವರೆಗೆ ಕೃಷಿ ಸಾಲ ಮನ್ನಾ ಮಾಡಿದಂತೆ ಮೀನುಗಾರರು ಪಡೆದ ಸಾಲವನ್ನೂ ಮನ್ನಾ … [Read more...] about ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಮನವಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar