ಕಾರವಾರ: ಮೀನುಗಾರಿಕಾ ಇಲಾಖೆಯಿಂದ ನಡೆಸಲಾದ ದೋಣಿ ಸಮೀಕ್ಷೆಯಲ್ಲಿ ಜಿಲ್ಲೆಯ ಕೆಲ ಮೀನುಗಾರರ ಹೆಸರು ತಪ್ಪಿದ್ದು, ಅವರಿಗೂ ರಿಯಾಯತಿ ದರದಲ್ಲಿ ಮೀನುಗಾರಿಕಾ ದೋಣಿಗಳಿಗೆ ಅವಷ್ಯವಿರುವ ಸೀಮೆಎಣ್ಣೆ ವಿತರಿಸುವಂತೆ ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಪೆಡರೇಶನ್ ಅಧ್ಯಕ್ಷ ಗಣಪತಿ ಆರ್ ಮಾಂಗ್ರೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲಗೆ ಒತ್ತಾಯಿಸಿದರು. ಸರ್ಕಾರವೂ ಬಡ ಮೀನುಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಿಯಾಯತಿ ದರದಲ್ಲಿ ಸೀಮೆಎಣ್ಣೆ ವಿತರಿಸುತ್ತಿದೆ. … [Read more...] about ರಿಯಾಯತಿ ದರದಲ್ಲಿ ಮೀನುಗಾರಿಕಾ ದೋಣಿಗಳಿಗೆ ಅವಷ್ಯವಿರುವ ಸೀಮೆಎಣ್ಣೆ ವಿತರಿಸುವಂತೆ; ಜಿಲ್ಲಾಧಿಕಾರಿ ಎಸ್.ಎಸ್. ನಕುಲಗೆ ಒತ್ತಾಯ
ಮೀನುಗಾರಿಕಾ ದೋಣಿ
ರಾಹುಲ್ ಗಾಂಧಿ ಮೂಲಕ ಸಿದ್ದರಾಮಯ್ಯ ಮೇಲೆ ಒತ್ತಡ – ಮೀನುಗಾರರ ಸಾಲಮನ್ನಾಗೆ ಆಗ್ರಹ
ಕಾರವಾರ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಒತ್ತಡ ತಂದು ಮೀನುಗಾರರ ಸಾಲಮನ್ನಾಗೆ ಪ್ರಯತ್ನಿಸಲಾಗುವದು ಎಂದು ಹೇಳಿದರು. ಬುಧವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೃಷಿಕರ 50 ಸಾವಿರ ರೂ ಸಾಲಮನ್ನಾ ಮಾಡಲಾಗಿದೆ. ಆದರೆ, ಮೀನುಗಾರರಿಗೆ ಸರ್ಕಾರ ಯಾವದೇ ಕೊಡುಗೆ ನೀಡಿಲ್ಲ. ಹೀಗಾಗಿ ಎಲ್ಲಾ ಮೀನುಗಾರರು ಸೇರಿ ಜಿಲ್ಲಾ ಪ್ರವಾಸ ಮಾಡಲಿರುವ ರಾಹುಲ್ ಗಾಂಧಿಯವರ ಮೂಲಕ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲು … [Read more...] about ರಾಹುಲ್ ಗಾಂಧಿ ಮೂಲಕ ಸಿದ್ದರಾಮಯ್ಯ ಮೇಲೆ ಒತ್ತಡ – ಮೀನುಗಾರರ ಸಾಲಮನ್ನಾಗೆ ಆಗ್ರಹ