ಹೊನ್ನಾವರ ಕಾಸರಕೋಡ ಟೊಂಕದಲ್ಲಿ ಸ್ಥಳೀಯರ ತೀವ್ರ ವಿರೋಧದ ನಡುವೆಯೂ ಹೈದರಾಬಾದ್ ಮೂಲದ ಖಾಸಗಿ ಕಂಪೆನಿಯವರಿಗೆ ಬ್ರಹತ್ ವಾಣಿಜ್ಯ ಬಂದರು ನಿರ್ಮಾಣ ಮಾಡಲು ಅವಕಾಶಮಾಡಿಕೊಟ್ಟಿರುವದನ್ನು ವಿರೋಧಿಸಿ 24 ಬುಧವಾರದಂದು ಜಿಲ್ಲೆಯ ಮೀನುಗಾರರು ಜಿಲ್ಲೆಯಾದ್ಯಂತ ಮೀನುಗಾರಿಕೆಯನ್ನು ಬಂದ್ ಮಾಡಿ ಎಲ್ಲರೂ ಅಂದು ಮುಂಜಾನೆ 10 ಘಂಟೆಗೆ ಹೊನ್ನಾವರದಲ್ಲಿ ನಡೆಯುವ ಮೀನುಗಾರರ ಪ್ರತಿಭಟನೆಯಲ್ಲಿ ಭಾಗವಹಿಸಿಸುವಂತೆ ಜಿಲ್ಲೆಯ ಮೀನುಗಾರರಿಗೆ ರಾಷ್ಟ್ರೀಯ ಮೀನುಗಾರರ ಸಂಘಟನೆಯು … [Read more...] about 24 ಬುಧವಾರದಂದು ಜಿಲ್ಲೆಯಾದ್ಯಂತ ಮೀನುಗಾರರ ಪ್ರತಿಭಟನೆ
ಮೀನುಗಾರಿಕೆಗೆ
ಮೀನುಗಾರಿಕೆಗೆ ತೆರಳಿದ್ದ ದೋಣಿ ; ಸಮುದ್ರ ಮದ್ಯೆ ಇಂಜಿನ್ ಸ್ಥಗಿತ
ಕಾರವಾರ: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿಯೇ ಕೆಟ್ಟುನಿಂತ ಘಟನೆ ಬೈತಖೋಲ್ ಸಮೀಪ ನಡೆದಿದೆ. ಅಪಾಯದಲ್ಲಿದ್ದ 8 ಮೀನುಗಾರರನ್ನು ತಟರಕ್ಷಕ ಪಡೆ ಅಧಿಕಾರಿಗಳು ರಕ್ಷಿಸಿದರು. ಸಮುದ್ರ ಮದ್ಯೆ ಮೀನುಗಾರಿಕೆ ನಡೆಸುತ್ತಿದ್ದ ಫಾಲಾಕ್ಷ ಎಂಬ ದೋಣಿಯ ಇಂಜಿನ್ ಏಕಾಏಕಿ ಸ್ಥಗಿತಗೊಂಡಿತು. ಇದರಿಂದ ಅದಲ್ಲಿದ್ದ ಮೀನುಗಾರರು ಭಯಗೊಂಡಿದ್ದರು. ಒಬ್ಬರು ಕೋಸ್ಟಗಾರ್ಡ ಸಿಬ್ಬಂದಿಗೆ ಕರೆ ಮಾಡಿ ಸಹಾಯ ಯಾಚಿಸಿದರು. ತುರ್ತಾಗಿ ಆಗಮಿಸಿದ ತಟರಕ್ಷಕ ಪಡೆಯವರು … [Read more...] about ಮೀನುಗಾರಿಕೆಗೆ ತೆರಳಿದ್ದ ದೋಣಿ ; ಸಮುದ್ರ ಮದ್ಯೆ ಇಂಜಿನ್ ಸ್ಥಗಿತ