ಭಟ್ಕಳ : ತಾಲೂಕಿನ ಯಲ್ವಡಿಕವೂರ್ ಪಂಚಾಯತ್ ವ್ಯಾಪ್ತಿಯ ಸರ್ಪನಕಟ್ಟೆ ಭಾಗದ ಜನತೆಯ ಮತ್ತು ಮೀನು ಮಾರಾಟಗಾರ ಮಹಿಳೆಯರ ಬಹುದಿನಗಳ ಬೇಡಿಕೆಯಾದ ನೂತನ ಸುಸಜ್ಜಿತ ಮೀನುಮಾರುಕಟ್ಟೆ ನಿರ್ಮಾಣ ಕಾರ್ಯಕ್ಕೆ ಶಾಸಕ ಸುನೀಲ ನಾಯ್ಕ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಸುನೀಲ ನಾಯ್ಕ ಸರ್ಪನಕಟ್ಟೆ ಭಾಗದಲ್ಲಿ ಅತಿ ಹೆಚ್ಚು ಜನ ಸಂಖ್ಯೆ ಇರುವುದರಿಂದ ಈ ಭಾಗದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಸುಮಾರು 20 … [Read more...] about ಸರ್ಪಣಕಟ್ಟೆ ನೂತನ ಸುಸಜ್ಜಿತ ಮೀನುಮಾರುಕಟ್ಟೆ ನಿರ್ಮಾಣ ಕಾರ್ಯಕ್ಕೆ ಶಾಸಕ ಸುನೀಲ ನಾಯ್ಕರಿಂದ ಗುದ್ದಲಿ ಪೂಜೆ