ಶಿರಸಿ: - ಮಕ್ಕಳು ಸ್ಪರ್ಧಾತ್ಮಕ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಸೋಲು ಗೆಲುವು ಮುಖ್ಯವಲ್ಲ ಆಟದ ಸಮಯದಲ್ಲಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಳ್ಳುವಂತೆ ಶಿರಸಿ ಎಎಸ್ಪಿ ಡಿ.ಎಲ್.,ನಾಗೇಶ ಹೇಳಿದರು.ಅವರು ರವಿವಾರ ಶಿರಸಿ ಉಪವಿಭಾಗ ಮಟ್ಟದ ಪೊಲೀಸ್ ಮಕ್ಕಳ ಕ್ರಿÃಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸಿ ರಾಜು ಮೊಗವೀರ ಉದ್ಘಾಟಿಸಿ ಮಾತನಾಡಿ ಇಂತಹ ಕ್ರೀಡಾಕೂಟದಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಜತೆಗೆ ಅವರಲ್ಲಿನ ಪ್ರತಿಭೆ ಹೊರತರಲು … [Read more...] about ಸ್ಪರ್ಧಾತ್ಮಕ ಮನೋಭಾವದಿಂದ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸಬೇಕು – ಶಿರಸಿ ಎಎಸ್ಪಿ ಡಿ.ಎಲ್.,ನಾಗೇಶ