ಶಿರಸಿ : ಉಂಚಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡಿಗೆಹಳ್ಳ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಶ್ರೀಮತಿ ಯಶೋದಾ ಬಂಗಾರ ಗೌಡ ಮೃತಪಟ್ಟ ಅಹಿತಕರ ಘಟನೆ ನಿನ್ನೆ ನಡೆದಿದ್ದು ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಭೇಟಿ ನೀಡಿ ಮುಂದಿನ 48 ಗಂಟೆಗಳ ಒಳಗಾಗಿ ಪರಿಹಾರಧನ್ನು ನೀಡುವುದಾಗಿ ಭರವಸೆ ನೀಡಿದರು.ಅದರಂತೆ ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಘಟನೆ ನಡೆದ 16 ಗಂಟೆಗಳ ಒಳಗಾಗಿ ಖುದ್ದಾಗಿ ತಾವೇ ಮೃತರ ಮನೆಗೆ … [Read more...] about ಘಟನೆ ನಡೆದ 16 ಗಂಟೆಗಳ ಒಳಗಾಗಿ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ವಿತರಣೆ ಮಾಡಿದ ಸಚಿವರು