ಹಳಿಯಾಳ :- ಸರ್ಕಾರ ರೈತರು ಬೆಳೆಸಾಲ ಪಡೆಯುವಲ್ಲಿನ ಷರತ್ತುಗಳಲ್ಲಿ ಸರಳಿಕರಣ ಮಾಡಿರುವ ಕಾರಣ ಜಿಲ್ಲೆಯ ಕೆಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯವರು ಸರ್ಕಾರದ ಸೂಚನೆಯಂತೆ ರೈತರಿಗೆ ಎಲ್ಲ ಸೌಲತ್ತುಗಳನ್ನು ಪ್ರಾಮಾಣಿಕವಾಗಿ ಒದಗಿಸಬೇಕು ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದರು. ಪಟ್ಟಣದಲ್ಲಿ ಸೋಮವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ನಬಾರ್ಡನಲ್ಲಿ 30ಸಾವಿರ ಕೋಟಿ ರೂ. ರೈತರಿಗೆ ಬೆಳೆಸಾಲ ನೀಡಲು ಕಾಯ್ದಿರಿಸಲಾಗಿದೆ. ರಾಜ್ಯ ಮತ್ತು ಕೇಂದ್ರ … [Read more...] about ರೈತರು ತಮ್ಮ ಬೆಳೆ ಎಲ್ಲಿಯೂ ಮಾರಾಟ ಮಾಡಬಹುದು ಹಾಗೂ ಉಸುಕು ಕೂಡ ಇನ್ನುಮುಂದೆ ಗ್ರಾಮ ಪಂಚಾಯತಗಳಿಂದ ಸಿಗಲಿದೆ – ಮಾಜಿ ಶಾಸಕ ಸುನೀಲ್ ಹೆಗಡೆ.
ಮುಂದೆ
ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:ಕಾಂಗ್ರೇಸ್ ಪಕ್ಷ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ದಿನದಿಂದ ಕರ್ನಾಟಕ ರಾಜ್ಯದಲ್ಲಿ ಹಿಂದೆಂದು ಕಾಣದಂತ ಅಭಿವೃದ್ದಿಯಾಗಿದ್ದು ಇನ್ನೂ ಹೆಚ್ಚಿನ ಅಭಿವೃದ್ದಿ ಕಾಮಗಾರಿಗಳನ್ನು ಸರ್ಕಾರ ಮಾಡಲಿದ್ದು ದೇಶದಲ್ಲಿ ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ನಂ. 3 ಮತ್ತು ಗುತ್ತಿಗೇರಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ನೂತನ … [Read more...] about ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ;ಸಚಿವ ಆರ್.ವಿ.ದೇಶಪಾಂಡೆ