ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 2020ರ ನವೆಂಬರ್ 27ರಂದು ಚೆನ್ನೈನ ಐಟಿ ವಿಶೇಷ ವಿತ್ತ ವಲಯ ಅಭಿವೃದ್ಧಿದಾರರು, ಅದರ ಮಾಜಿ ನಿರ್ದೇಶಕರು ಮತ್ತು ಪ್ರಮುಖ ಸ್ಟೈನ್ ಲೆಸ್ ಸ್ಟೀಲ್ ಪೂರೈಕೆದಾರರೊಬ್ಬರ ಪ್ರಕರಣದಲ್ಲಿ ಶೋಧ ಕಾರ್ಯ ನಡೆಸಿದರು. ಚೆನ್ನೈ, ಮುಂಬೈ, ಹೈದರಾಬಾದ್ ಮತ್ತು ಕಡಲೂರಿನ 16 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು.ಕಳೆದ ಮೂರು ವರ್ಷಗಳಲ್ಲಿ ಮಾಜಿ ನಿರ್ದೇಶಕರು ಮತ್ತು ಅವರ ಕುಟುಂಬದವರು ವರ್ಗಕ್ಕೆ ಸೇರಿದ ಸುಮಾರು 100 ಕೋಟಿ ರೂ. ಮೌಲ್ಯದ ಅಕ್ರಮ … [Read more...] about ತಮಿಳುನಾಡಿನಲ್ಲಿ ಆದಾಯ ತೆರಿಗೆ ಇಲಾಖಾ ಅಧಿಕಾರಿಗಳಿಂದ ಶೋಧ ಕಾರ್ಯ
ಮುಂಬೈ
ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ
ಹೊನ್ನಾವರ: ಶ್ರಂಗೇರಿ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳವರ ಹಾಗೂ ತತ್ಕಮಲ ಸಂಜಾತ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಂತೆ ಕೊಂಕಣಿಖಾರ್ವಿಸಮಾಜದ ಗುರುದರ್ಶನ ಸಮತಿಯ ಆಶ್ರಯದಲ್ಲಿ ಕೊಂಕಣಖಾರ್ವಿಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮವು ಜುಲೈ 16ರಂದು ಶ್ರಂಗೇರಿಗುರುಭವನದಲ್ಲಿ ನಡೆಯಲಿದೆ. ಕೊಂಕಣ ಖಾರ್ವಿ ಸಮಾಜವು ಅನಾದಿ ಕಾಲದಿಂದಲೂ ಶೃಂಗೇರಿ ಗುರು ಪೀಠವನ್ನು ನೆನೆಯುತ್ತಾ ಬಂದಿದ್ದು, … [Read more...] about ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ
ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ
ಹೊನ್ನಾವರ:ಶ್ರಂಗೇರಿ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳವರ ಹಾಗೂ ತತ್ಕಮಲ ಸಂಜಾತ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಂತೆ ಕೊಂಕಣಿಖಾರ್ವಿಸಮಾಜದ ಗುರುದರ್ಶನ ಸಮತಿಯ ಆಶ್ರಯದಲ್ಲಿ ಕೊಂಕಣಖಾರ್ವಿಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮವು ಜುಲೈ 16ರಂದು ಶ್ರಂಗೇರಿಗುರುಭವನದಲ್ಲಿ ನಡೆಯಲಿದೆ. ಕೊಂಕಣ ಖಾರ್ವಿ ಸಮಾಜವು ಅನಾದಿ ಕಾಲದಿಂದಲೂ ಶೃಂಗೇರಿ ಗುರು ಪೀಠವನ್ನು ನೆನೆಯುತ್ತಾ … [Read more...] about ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ
ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ
ಕಾರವಾರ:ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ ನಡೆಯಲಿದೆ ಎಂದು ಬೆಂಗಳೂರಿನ ತಾಂಡವ ಕಲಾ ನಿಕೇತನದ ಅಧ್ಯಕ್ಷ ಮಂಜುನಾಥ್ ನಾಯ್ಕ ಹೇಳಿದರು. ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಸದಾಶಿವಗಡದ ರಿದಂ ಹಾರ್ಟ್ ಬೀಟ್ ನೃತ್ಯ ಶಾಲೆ ಹಾಗೂ ತಾಂಡವ ಕಲಾ ನಿಕೇತನ ಸಂಸ್ಥೆಗಳ ಸಹಯೋಗದಲ್ಲಿ ಕರಾವಳಿ ಹಬ್ಬ ಅದ್ಧೂರಿಯಾಗಿ ಜರುಗಲಿದೆ. ಸ್ಥಳೀಯ ಕಲಾವಿದರಲ್ಲದೇ ಕನ್ನಡ ಚಿತ್ರರಂಗದ ಕಲಾವಿದರು ವೈವಿಧ್ಯಮಯ ಕಾರ್ಯಕ್ರಮ … [Read more...] about ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ
ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ
ಮಂಗಳೂರು : ದುಬೈನಿಂದ ಇಲ್ಲಿಯ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಸರಗೋಡಿನ ವ್ಯಕ್ತಿಯೊಬ್ಬರಿಂದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಒಟ್ಟು ₹10 . 50 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ . ಕಾಸರಗೋಡಿನ ಚಟ್ಟಂಚಾಲ್ ನಿವಾಸಿ ಅಬ್ದುಲ್ ರಜಾಕ್ ಎಂಬವರಿಂದ 24 ಕ್ಯಾರೆಟ್ನ 349 . 80 ಗ್ರಾಂ ತೂಕದ ನಾಲ್ಕು ಚಿನ್ನದ ಬಿಸ್ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ಸಂಜೆ 6 .30 ಕ್ಕೆ ಸ್ಪೈಸ್ ಜೆಟ್ ವಿಮಾನದ ಮೂಲಕ … [Read more...] about ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ