ಹನ್ನಾವರ;ಕಡುಬಡವರೂ ಕೂಡಾ ಹೊಗೆಯುಕ್ತ ಒಲೆಗಳಿಂದ ಮುಕ್ತಿಹೊಂದಿ ಎಲ್ಪಿಜಿ ಗ್ಯಾಸ್ ಬಳಸಬೇಕೆಂಬ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರ ನೇತ್ರತ್ವದ ಕೇಂದ್ರ ಸರಕಾರ ಜಾರಿಗೆ ತಂದ ಉಜ್ವಲ ಯೋಜನೆಯು ಅತ್ಯಂತ ಜನಪರ ಹಾಗೂ ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆಯವರು ಹೇಳಿದರು. ಹೊನ್ನಾವರ ತಾಲೂಕಿನ ಹಳದಿಪುರದ ಗೋಪಿನಾಥ ದೇವಸ್ಥಾನದ ಸಭಾಭವನದಲ್ಲಿ ಬೆಳಕು … [Read more...] about ಉಜ್ವಲ ಯೋಜನೆಯಡಿ 15 ಫಲಾನುಭವಿಗಳಿಗೆ ಉಚಿತ ಗ್ಯಾಸ್ ಕಿಟ್ ವಿತರಣೆ