ಕಾರವಾರ: ಪ್ರತಿಯೊಬ್ಬ ಎಲ್ಐಸಿ ಪ್ರತಿನಿಧಿಯು ಸಂಸ್ಥೆಯ ಅವಿಭಾಜ್ಯ ಅಂಗವಾಗಿದ್ದು,ಪ್ರತಿನಿಧಿಗಳು ಸಕ್ರೀಯವಾಗಿ ಕಾರ್ಯ ನಿರ್ವಹಿಸುವುದರ ಮೂಲಕ ಸಂಸ್ಥೆಯಿಂದ ಸಿಗುವ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು ಎಂದು ಎಲ್ಐಸಿಯ ಸ್ಥಳೀಯ ಶಾಖಾ ಪ್ರಬಂಧಕಿ ರುಕ್ಮಿಣಿ ಹೇಳಿದರು. ಅವರು ಇಲ್ಲಿನ ಮುರಳೀಧರ್ ಮಠದ ಸಭಾಂಗಣದಲ್ಲಿ ಎಲ್ಐಸಿ ಪ್ರತಿನಿಗಳ ಸಂಘ(ಲೀಯಾಫ್)ದ ವಾರ್ಷಿಕ ಕಾರ್ಯಾಗಾರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಕಳೆದ 60 ವರ್ಷಗಳಿಂದ ಎಲ್ಐಸಿ … [Read more...] about 60 ವರ್ಷಗಳಿಂದ ಎಲ್ಐಸಿ ಸಾರ್ವಜನಿಕರಿಗೆ ಅತ್ತುತ್ತಮ ಸೇವೆ
ಮುಖಾಂತರ
ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ
ಹಳಿಯಾಳ:ಅಮರನಾಥ ಯಾತ್ರಿಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಿ ಭಕ್ತರ ಮಾರಣಹೊಮ ಮಾಡಿರುವ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಪಾಕಿಸ್ತಾನಕ್ಕೆ ನೀಡಿರುವ ಮೊಸ್ಟ್ ಫೇವರ್ಡ ನೇಷನ್ ಶ್ರೇಣಿಯನ್ನು ತೆಗೆದು ಹಾಕಲಿ ಎಂದು ರಾಷ್ಟ್ರೀಯ ಹಿಂದೂ ಆಂದೋಲನ ಹಾಗೂ ಹಿಂದೂ ಜನಜಾಗೃತಿ ಸಮೀತಿ ತಹಶೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಮಂಗಳವಾರ ಇಲ್ಲಿಯ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂಜ … [Read more...] about ಭಯೋತ್ಪಾದಕ ದಾಳಿ ಖಂಡಿಸಿ;ಪ್ರಧಾನ ಮಂತ್ರಿಗಳಿಗೆ ಮನವಿ
ಪೊಲೀಸ್ ಸಬ್-ಇನ್ಸ್ಪೆಕ್ಟರ್ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಣೆ
ಕಾರವಾರ:ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) ಮತ್ತು ಪೊಲೀಸ್ ಸಬ್-ಇನ್ಸ್ಪೆಕ್ಟರ್ (ರಾಜ್ಯಗುಪ್ತವಾರ್ತೆ) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಿಸಲಾಗಿದೆ. ಇದರೊಂದಿಗೆ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸುವ ದಿನಾಂಕವನ್ನು ಜುಲೈ 7 ರವರೆಗೆ … [Read more...] about ಪೊಲೀಸ್ ಸಬ್-ಇನ್ಸ್ಪೆಕ್ಟರ್ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಣೆ
ವಾ.ಕ.ರ.ಸಾ.ಸಂ ನಿವೃತ್ತ ನೌಕರ ಪ್ರತಿಭಟನೆ
ಕಾರವಾರ:ಭಗತ್ ಸಿಂಗ್ ಕೋಶ್ಯಾರಿ ಸಮಿತಿ ಶಿಫಾರಸ್ಸಿನಂತೆ ಮಾಸಿಕ ಪಿಂಚಣಿ ಮತ್ತು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ವಾ.ಕ.ರ.ಸಾ.ಸಂ. ನಿವೃತ್ತ ನೌಕರರ ಸಂಘದವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ, ನಂತರ ಅಪರ ಜಿಲ್ಲಾಧಿಕಾರಿ ಮುಖಾಂತರ ಪ್ರಧಾನಮಂತ್ರಿಯವರಿಗೆ ಮನವಿ ಸಲ್ಲಿಸಿದರು. ಭಗತ್ ಸಿಂಗ್ ಕೋಶ್ಯಾರಿ ಸಮಿತಿ ಸಂಸತ್ಗೆ ನೀಡಿದ ವರದಿಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿಲ್ಲ. 21 ಸಾವಿರ … [Read more...] about ವಾ.ಕ.ರ.ಸಾ.ಸಂ ನಿವೃತ್ತ ನೌಕರ ಪ್ರತಿಭಟನೆ