ಹೊನ್ನಾವರ - ತಾಲ್ಲೂಕಿನ ಹಾಡಿನಬಾಳ ಸಮೀಪ ಗುಂಡಿಬೈಲ್ ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪದ್ಮಶ್ರೀ ಪುರಸ್ಕೃತ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರ ಮಗನಾದ ಸುಬ್ರಹ್ಮಣ್ಯ ತಂದೆಯ ಹಾದಿಯಲ್ಲಿಯೇ ಹೆಜ್ಜೆ ಹಾಕಿ ಕಲಾವಿದರಾಗಿ ಸಾಕಷ್ಟು ಹೆಸರು ಸಂಪಾದಿಸಿದ್ದರು. ಅಪಘಾತದಲ್ಲಿ ತಲೆಯ ಭಾಗಕ್ಕೆ ತೀವ್ರವಾದ ಗಾಯಗಳಾಗಿದೆ ಎನ್ನಲಾಗಿದ್ದು … [Read more...] about ಬೈಕ್ ಅಪಘಾತ – ಯಕ್ಷಗಾನ ಕಲಾವಿದ ಸುಬ್ರಮಣ್ಯ ಚಿಟ್ಟಾಣಿಗೆ ಗಂಭೀರ
ಮುಖಾಮುಖಿ ಡಿಕ್ಕಿ
ಬೈಕ್ ಮುಖಾಮುಖಿ ಡಿಕ್ಕಿ;ಬೈಕ್ ಸವಾರ ಸಾವು
ಹೊನ್ನಾವರ:ತಾಲೂಕಿನ ಅಡಕಾರ ಬಸ್ ನಿಲ್ದಾಣದ ಬಳಿ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೆ ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ. ಮಾಗೋಡ ಕೊಡ್ಲಗದ್ದೆಯ ನಿವಾಸಿಯಾದ ರಾಮಚಂದ್ರ ಗೋವಿಂದ ನಾಯ್ಕ ಮೃತಪಟ್ಟದ್ದಾನೆ ಬೈಕ್ ಸವಾರ. ಇವರು ತಮ್ಮ ಬೈಕಿನಲ್ಲಿ ಹೊನ್ನಾವರದಿಂದ ಗೇರುಸೊಪ್ಪಾ ಕಡೆಗೆ ಹೋಗುತ್ತಿದ್ದಾಗ ಇನ್ನೊಂದು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಕಿಶೋರ್ ರಾಧಾಕೃಷ್ಣ ಕೊಚರೇಕರ್ ದಂಪತಿ … [Read more...] about ಬೈಕ್ ಮುಖಾಮುಖಿ ಡಿಕ್ಕಿ;ಬೈಕ್ ಸವಾರ ಸಾವು